ಶಿವಮೊಗ್ಗ ಬಸ್‌ ನಿಲ್ದಾಣದ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE | 2 JUNE 2023

SHIMOGA : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಐದು ಗ್ಯಾರಂಟಿಗಳನ್ನು (Guarantee Scheme) ಜಾರಿಗೊಳಿಸಿದ್ದಾರೆ. ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿದೆ ಎಂದು ದಕ್ಷಿಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಮತ್ತು ಎನ್‌ಎಸ್‌ಯುಐ ಸಂಘಟನೆಗಳ ನೇತೃತ್ವದಲ್ಲಿ ಸಂಭ್ರಮಾಚಾರಣೆ ಮಾಡಲಾಯಿತು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Congress-Workers-Celebration-for-Implementing-guarantee-scheme

ಇದನ್ನೂ ಓದಿ – ಇನ್ಮುಂದೆ ಪೊಲೀಸರ ಜೊತೆಗೆ ಯುವಕರಿಂದ ಬೀಟ್‌, ಶಿವಮೊಗ್ಗ ಪೊಲೀಸರಿಂದ ವಿಭಿನ್ನ ಪ್ರಯೋಗ

ಶಿವಮೊಗ್ಗದ ಬಸ್‌ ನಿಲ್ದಾಣದ ಮುಂದೆ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಿಸಿದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹೆಚ್.ಎಸ್.ಸುಂದರೇಶ್‌, ಪ್ರಮುಖರಾದ ರಮೇಶ್‌ ಹೆಗ್ಡೆ, ಎಸ್‌.ಪಿ.ದಿನೇಶ್‌, ಚೇತನ್‌, ಮಧು ಸೂದನ್‌ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತಿದ್ದರು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment