SHIVAMOGGA LIVE | 5 JUNE 2023
SHIMOGA : ರಾಜ್ಯ ಸರ್ಕಾರ ವಿದ್ಯುತ್ ದರ (Power Price) ಹೆಚ್ಚಳ ಮಾಡಿರುವುದನ್ನು ಖಂಡಿಸಿ ಬಿಜೆಪಿ ನಗರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಖಾಸಗಿ ಬಸ್ ನಿಲ್ದಾಣದ ಮುಂದೆ ಅಶೋಕ ಸರ್ಕಲ್ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ಕೊಡುವುದಾಗಿ ಭರವಸೆ ನೀಡಿದ್ದ ಸರ್ಕಾರ, ಈಗ ದರ (Power Price) ಏರಿಕೆ ಮಾಡಿದೆ. ಇದು ಖಂಡನೀಯ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.
ಯಾರೆಲ್ಲ ಏನೇನು ಹೇಳಿದರು?
ಬಿಜೆಪಿ ನಗರಾಧ್ಯಕ್ಷ ಜಗದೀಶ್, ಪ್ರಮುಖರಾದ ಆರ್.ಸಿದ್ದರಾಮಣ್ಣ, ಮಾಲತೇಶ, ರಾಮು, ರಂಗಪ್ಪ, ದಿನೇಶ್, ಸುರೇಖಾ ಮುರಳೀಧರ್, ಪದ್ಮಿನಿ, ವಿನ್ಸಂಟ್, ಶರತ್ ಕಲ್ಯಾಣಿ, ದಿನೇಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ‘ಕಾರು, ಬೈಕ್ ಬದಲು ಮಕ್ಕಳನ್ನು ಸಾರ್ವಜನಿಕ ಸಾರಿಗೆಯಲ್ಲಿ ಕಳುಹಿಸಿʼ, ಸಾಹಿತಿ ಜಯಂತ್ ಕಾಯ್ಕಿಣಿ ಅಭಿಮತ, ಕಾರಣವೇನು?
WATCH VIDEO
ಎರಡು ವರ್ಷದ ಮನೆ ಮಾರಾಟಕ್ಕಿದೆ. GROUND FLOOR 2BHK, 1st FLOOR 1 BHK (ಎರಡು ಮನೆಗಳು), 2nd FLOOR BACHELOR ROOM WITH ATTACHED BATHROOM. ವಿಳಾಸ : ತರಳಬಾಳು ಲೇಔಟ್ ಪಕ್ಕ, ತಾವರೆಚಟ್ನಹಳ್ಳಿ, ಪೇಸ್ ಕಾಲೇಜು ಹತ್ತಿರ. ಹೊನ್ನಾಳಿ ರಸ್ತೆ, ಶಿವಮೊಗ್ಗ. ಹೆಚ್ಚಿನ ಮಾಹಿತಿಗೆ : 9972194422 ಜಾಹೀರಾತು
ಶಿವಮೊಗ್ಗದಲ್ಲಿ ಮನೆ ಮಾರಾಟಕ್ಕಿದೆ