ಹೊಳಲೂರು ಬಳಿ ಅಪಘಾತ, ಹೊನ್ನಾಳಿಯ ವ್ಯಕ್ತಿ ದುರ್ಮರಣ, ಏರ್‌ಬ್ಯಾಗ್‌ ಉಳಿಸಿತು ತಾಯಿ, ಮಗನ ಪ್ರಾಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 6 JUNE 2023

KIA-car-Accident-near-Holehonnuru-in-Shimoga-taluk

SHIMOGA : ನಿಯಂತ್ರಣ ತಪ್ಪಿದ ಕಾರು ಮರಕ್ಕೆ (Car Collision) ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದು ಇನ್ನಿಬ್ಬರು ಗಾಯಗೊಂಡಿದ್ದಾರೆ. ಹೊಳಲೂರು ರಸ್ತೆಯ ಹೊಳೆಹಟ್ಟಿ ಬಳಿ ಘಟನೆ ಸಂಭವಿಸಿದೆ.

ಹೊನ್ನಾಳಿ ತಾಲೂಕು ಸುಂಕದಕಟ್ಟೆಯ ಶರತ್‌ (42) ಮೃತ ವ್ಯಕ್ತಿ. ಶರತ್‌ ಅವರ ಪತ್ನಿ ಪ್ರೀತಿ ಮತ್ತು ಮಗ ಕುಶಾಲ್‌ ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.


WATCH VIDEO

[su_button url=”https://admission.parishramaneetacademy.com/smglive/” target=”blank” style=”glass” background=”#0003ab” color=”#ffffff” size=”6″ radius=”0″ icon=”icon: chevron-right”]ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ[/su_button]


ಕೆಲಸದ ನಿಮಿತ್ತ ಶರತ್‌ ಅವರು ಕುಟುಂಬ ಸಹಿತ ಶಿವಮೊಗ್ಗಕ್ಕೆ ಬಂದು ಮನೆಗೆ ಮರಳುತ್ತಿದ್ದರು. ಶರತ್‌ ಚಲಾಯಿಸುತ್ತಿದ್ದ ಕಾರು ಹೊಳೆಹಟ್ಟಿ ಸಮೀಪ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ (Car Collision) ಹೊಡದಿದೆ. ಸ್ಥಳದಲ್ಲೇ ಶರತ್‌ ಅಸುನೀಗಿದ್ದಾರೆ. ಕಾರಿನಲ್ಲಿ ಏರ್‌ ಬಲೂನ್‌ ಓಪನ್‌ ಆಗಿದ್ದರಿಂದ ಪತ್ನಿ ಪ್ರೀತಿ ಮತ್ತು ಮಗ ಕುಶಾಲ್‌ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ – ಆಯನೂರು ಹತ್ಯೆ ಕೇಸ್‌, ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ? ಸತೀಶನ ಕಾಲಿಗೆ ಗುಂಡು ಹಾರಿಸಿದ್ದೇಕೆ? ಕಂಪ್ಲೀಟ್‌ ಮಾಹಿತಿ

ಪ್ರೀತಿ ಅವರ ಬಲಗೈಗೆ ಹೊಡೆತ ಬಿದ್ದಿದೆ. ಕುಶಾಲ್‌ ತಲೆಗೆ ಗಾಯವಾಗಿದೆ. ಕಾರಿನ ಬಲ ಭಾಗ ಸಂಪೂರ್ಣ ಜಖಂಗೊಂಡಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Shivamogga Live Promotion

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 6, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment