ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಮೇಷ
ದಿಢೀರ್ ಅನಾರೋಗ್ಯ ಸಾಧ್ಯತೆ. ವ್ಯಾಪಾರ, ವ್ಯವಹಾರ ಚನ್ನಾಗಿ ನಡೆಯಲಿದೆ. ಪಾಲುದಾರಿಕೆ ಉದ್ಯಮಕ್ಕೆ ಕೈ ಜೋಡಿಸುವ ಮುನ್ನ ಅನುಭವಿಗಳಿಂದ ಸಲಹೆ ಪಡೆಯುವುದು ಸೂಕ್ತ. ತಂದೆ ತಾಯಿಯಿಂದ ಆಶೀರ್ವಾದ.
ವೃಷಭ
ಹಣಕಾಸು ಕೊರತೆ. ತುರ್ತು ಸಂದರ್ಭದಲ್ಲು ಯಾರೂ ನೆರವಿಗೆ ನಿಲ್ಲುವುದಿಲ್ಲ. ಕುಟುಂಬದೊಂದಿಗೆ ವಿರಸ. ಮನೆಯಲ್ಲಿ ಆಶಾಂತ ವಾತಾವರಣ. ವಸ್ತುಗಳ ಖರೀದಿ ವಿಚಾರದಲ್ಲಿ ಸಂಗಾತಿಯೊಂದಿಗೆ ಕಲಹ.
ಮಿಥುನ
ದುಡುಕು ಮತ್ತು ಆತುರದ ನಿರ್ಧಾರದಿಂದ ನಿರಾಸೆ. ಕೆಲಸಗಳು ಕೈಗೂಡುವುದಿಲ್ಲ. ಸಂಗಾತಿಯೊಂದಿಗೆ ಸಂತೋಷದಿಂದ ಸಮಯ ಕಳೆಯುತ್ತೀರಿ. ಸ್ವಯಂ ವಿಶ್ವಾಸದಿಂದ ಮುಂದೆ ಗೆಲುವು ಸಾಧಿಸುತ್ತೀರ.
ಕರ್ಕಾಟಕ
ಆಲೋಚನೆಗಳ ಮೇಲೆ ನಿಯಂತ್ರಣವಿರಲಿ. ಹೊಸ ಬಗೆಯ ಯೋಚನೆಯಿಂದ ನಿಮ್ಮ ವ್ಯಕ್ತಿತ್ವ ವೃದ್ಧಿಯಾಗಲಿದೆ. ಸ್ವತಂತ್ರವಾಗಿ ಹಣ ಸಂಪಾದನೆ ಮಾಡುತ್ತೀರಿ. ದೃಢತೆಯಿಂದ ಸಾಧನೆ ಸಾಧ್ಯ.
ಸಿಂಹ
ದೃಢವಾಗಿ ಕೆಲಸ ಮಾಡಿ. ನಿಮ್ಮ ಮೇಲಿನ ವಿಶ್ವಾಸ ಕಳೆದುಕೊಳ್ಳಬೇಡಿ. ಅವಲಂಬಿತರಾಗಬೇಡಿ. ಸಕಾರಾತ್ಮಕ ಆಲೋಚನೆಗಳಿಂದ ನಿಮ್ಮ ಸಮಸ್ಯೆಗಳಿಂದ ಪಾರಾಗುತ್ತೀರ.

ಕನ್ಯಾ
ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ವಿಳಂಬ ಮಾಡಬೇಡಿ. ಉತ್ತಮ ಫಲಿತಾಂಶ ಲಭಿಸಲಿದೆ. ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಆರೋಗ್ಯ ಸುಧಾರಣೆಗೆ ಕಾರಣವಾಗಲಿದೆ.
ತುಲಾ
ಮಾನಸಿಕ ಒತ್ತಡ. ವ್ಯಾಪಾರದಲ್ಲಿ ಉತ್ತಮ ಪ್ರಗತಿ. ನಿಮ್ಮ ಉದ್ಯಮದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸುತ್ತೀರ. ಆಸಕ್ತಿದಾಯಕ ಸಂಗೀತ ಕೇಳುವುದರಿಂದ ಮನಸಿಗೆ ನೆಮ್ಮದಿ.
ವೃಶ್ಚಿಕ
ಅಧ್ಯಯನದ ಕಡೆಗೆ ಹೆಚ್ಚು ಗಮನ ಹರಿಸಿ. ಸಮಯ ವ್ಯಯ ಮಾಡುವುದರಿಂದ ಭವಿಷ್ಯದಲ್ಲಿ ಪೆಟ್ಟು. ಬಾಕಿ ಉಳಿದ ಕೆಲಸಗಳ ನಿರ್ವಹಣೆಗೆ ಸಹೋದ್ಯೋಗಿಗಳು ನೆರವಾಗುತ್ತಾರೆ.
ಧನಸ್ಸು
ಮಾನಸಿಕ ಶಾಂತಿ. ಹಿರಿಯರು ಮತ್ತು ಅನುಭವಿಗಳಿಂದ ಸಲಹೆ ಪಡೆಯುವುದು ಸೂಕ್ತ. ಹೊಸ ಯೋಜನೆ ಜಾರಿಗೊಳಿಸಲು ಸೂಕ್ತ ಸಮಯ. ಪುಸ್ತಕಗಳತ್ತ ಆಸಕ್ತಿ ಬೆಳೆಸಿಕೊಳ್ಳಿ.
ಮಕರ
ದುರ್ಗುಣಗಳಿಂದ ಮುಕ್ತಿ. ಸಾಲ ಮಾಡುವ ಅನಿವಾರ್ಯತೆ. ನಿಮ್ಮ ಜೀವನ ಶೈಲಿ ಬಗ್ಗೆ ಕುಟುಂಬದವರಿಗೆ ಆತಂಕ. ವೈಯಕ್ತಿಕ ಬದುಕಿಗೆ ಸಮಯ ಮೀಸಲಿಡಿ.
ಕುಂಭ
ಆರೋಗ್ಯದಲ್ಲಿ ಸುಧಾರಣೆ. ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುತ್ತೀರಿ. ಕೆಲಸದ ಸ್ಥಳದಲ್ಲಿ ಬಡ್ತಿ ಅಥವಾ ಆರ್ಥಿಕವಾಗಿ ಅನುಕೂಲವಾಗಲಿದೆ.
ಮೀನ
ದಿಢೀರ್ ಪ್ರಯಾಣ. ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ಯಾರ ಒತ್ತಡಕ್ಕೂ ಮಣಿಯಬೇಡಿ. ಹಣ ಸಂಪಾದನೆಯ ಕುರಿತು ಹೆಚ್ಚು ಯೋಚನೆ ಮಾಡುವುದು ಒಳಿತು.
ಯಾರ ಮನೆಯಲ್ಲಿ ದೇವರಿಗೆ ಬೆಳ್ಳಿಯ ದೀಪದಲ್ಲಿ ಹಸುವಿನ ತುಪ್ಪ, ಕೊಬ್ಬರಿ ಎಣ್ಣೆ ಅಥವಾ ಸೂರ್ಯಕಾಂತಿ ಎಣ್ಣೆಯಿಂದ ದೀಪ ಹಚ್ಚುತ್ತಾರೆಯೋ, ಅವರಿಗೂ ಮತ್ತು ಆ ಮನೆಯವರಿಗೂ ಅಷ್ಟನಿಧಿ ಹಾಗೂ ನವನಿಧಿ ಪ್ರಾಪ್ತಿಯಾಗುತ್ತದೆ. ದೀಪ ದುರ್ಗಾ ದೇವಿ ಮತ್ತು ಮಹಾಲಕ್ಷ್ಮಿಯು ಅನುಗ್ರಹವಾಗಿ, ಉತ್ತಮ ಜೀವನ ನಡೆಸುತ್ತಾರೆ. ಅಂತಹ ಮನೆಯಲ್ಲಿ ಶಾಂತಿ ನೆಮ್ಮದಿಯ ವಾತಾವರಣವಿರುತ್ತದೆ.
[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png“]ಶಿವಮೊಗ್ಗ ಲೈವ್ ವಾಟ್ಸಪ್ ಗ್ರೂಪ್ ಸೇರಲು ಕ್ಲಿಕ್ ಮಾಡಿ[/su_button][/su_animate]
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು


ಮೇಷ
ವೃಷಭ
ಮಿಥುನ
ಕರ್ಕಾಟಕ
ಸಿಂಹ
ಕನ್ಯಾ
ತುಲಾ
ವೃಶ್ಚಿಕ
ಧನಸ್ಸು
ಮಕರ
ಕುಂಭ
ಮೀನ













