ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಮೇಷ
ಉತ್ತಮ ಅವಕಾಶಗಳು ಲಭಿಸಲಿದೆ. ಭೂ ವಿವಾದ ಪರಿಹಾರವಾಗಲಿದೆ. ನೆಮ್ಮದಿಯ ದಿನ ಇರಲಿದೆ. ಕೆಲಸ ಕಾರ್ಯದಲ್ಲಿ ಇವತ್ತು ಸುಲಭವಾಗಿ ಯಶಸ್ಸು ಸಿಗಲಿದೆ. ನಿರೀಕ್ಷಿತ ಸ್ಥಾನಮಾನ ಲಭಿಸುತ್ತದೆ.
ವೃಷಭ
ಗುರು ಹಿರಿಯರ ಆಶೀರ್ವಾದದಿಂದ ಆತ್ಮಶಕ್ತಿ ಹೆಚ್ಚಳವಾಗಲಿದೆ. ಮುಂಗೋಪ ಬಿಟ್ಟರೆ ನೆರವು ಸಿಗಲಿದೆ. ಕಷ್ಟ ನಷ್ಟ ಕಡಿಮೆಯಾಗಲಿವೆ. ಅನಿರೀಕ್ಷಿತವಾಗಿ ನಿಮ್ಮ ಕೈಗೆ ಹಣ ಸೇರಲಿದೆ. ಲಾಭದಾಯಕವಾಗಿರಲಿದೆ ದಿನ.
ಮಿಥುನ
ಜಾರಿ ಬೀಳುವ ಸಾಧ್ಯತೆ ಇದೆ. ಆದ್ದರಿಂದ ಎಚ್ಚರಿಕೆ ಇರಲಿ. ವೃತ್ತಿಯಲ್ಲಿ ತೊಡಕು ಉಂಟಾಗಬಹುದು. ಇವತ್ತು ಖರ್ಚುಗಳು ಹೆಚ್ಚುತ್ತವೆ. ಸಂಗಾತಿಯು ಹಣದ ಸಹಾಯ ಮಾಡುತ್ತಾರೆ.
ಕರ್ಕಾಟಕ
ಒಳ್ಳೆಯ ಕೆಲಸಕ್ಕೆ ಹಣ ಖರ್ಚು. ಹೊಸ ವಾಹನ ಖರೀದಿ ಭಾಗ್ಯ. ಮನೆ ರಿಪೇರಿ ಕೆಲಸಕ್ಕೆ ಮುಂದಾಗುವಿರಿ. ಇಚ್ಚೆಯಂತೆ ಕೆಲಸ ಕಾರ್ಯ ನಡೆಯುತ್ತವೆ. ಉದ್ಯೋಗದಲ್ಲಿ ಲಾಭದಾಯಕ ಬದಲಾವಣೆ ಸಿಗುತ್ತವೆ.
ಸಿಂಹ
ಎದುರಾಗುವ ಕಷ್ಟಗಳಿಂದ ಪಾರಾಗುವಿರಿ. ಆತ್ಮೀಯರೊಬ್ಬರು ಈ ದಿನ ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ. ಇವತ್ತು ಖರ್ಚುಗಳು ಹೆಚ್ಚುತ್ತವೆ. ಸಂಗಾತಿಯು ಹಣದ ಸಹಾಯ ಮಾಡುತ್ತಾರೆ.

ಕನ್ಯಾ
ಆರೋಗ್ಯದ ಬಗ್ಗೆ ಎಚ್ಚರವಿರಲಿ. ಆರೈಕೆಯ ಅಗತ್ಯವಿದೆ. ಹಣದ ಚಲನೆ ಹೆಚ್ಚಾಗಿರುತ್ತದೆ. ಸಮಸ್ಯೆಯಿಂದ ಹೊರಬರಬೇಕಿದ್ದರೆ ಹೊಂದಾಣಿಕೆ ಬೇಕು. ನಿಜ ತನದಿಂದ ಇರಿ. ಹಿತ ಶತೃಗಳು ಹೆಚ್ಚಾಗುವ ಸಾಧ್ಯತೆ.
ತುಲಾ
ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತೀರಿ. ಸ್ನೇಹಿತರ ಶೀತಲ ವರ್ತನೆ ನಿಮ್ಮ ಮನಸ್ಸಿಗೆ ನೋವುಂಟು ಮಾಡುತ್ತದೆ. ಆದರೆ ಶಾಂತವಾಗಿರಲು ಪ್ರಯತ್ನಿಸಿ.
ವೃಶ್ಚಿಕ
ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಗಳನ್ನು ಅನುಸರಿಸಲು ಒಳ್ಳೆಯ ದಿನ. ಗಡಿಬಿಡಿ ಪ್ರಯಾಣ. ಧ್ಯಾನ ಮತ್ತು ಆತ್ಮ ಸಾಕ್ಷಾತ್ಕಾರ ಪ್ರಯೋಜನಕಾರಿ ಆಗಬಹುದು. ಹಣದ ಸಂಬಂಧ ಸಮಸ್ಯೆ ಪರಿಹಾರವಾಗುತ್ತದೆ.
ಧನಸ್ಸು
ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ. ಧ್ಯಾನ ಮತ್ತು ಯೋಗ ಲಾಭ ತರುತ್ತದೆ. ನೀವು ವಿರಾಮದ ಸಂತೋಷನ್ನು ಅನುಭವಿಸುತ್ತಿದ್ದೀರಿ. ನಿಮ್ಮ ಅಮೂಲ್ಯ ವಸ್ತು ಕಳುವಾಗುವ ಸಾಧ್ಯತೆ ಇದೆ.
ಮಕರ
ಹೆಚ್ಚು ಆಶಾವಾದಿಯಾಗಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದೆ. ಇಂದು ನೀವು ಪ್ರಮುಖ ನಿರ್ಧಾರ ಕೈಗೊಳ್ಳಬೇಕು. ಇದು ನಿಮ್ಮನ್ನು ಒತ್ತಡ ಹಾಗೂ ಉದ್ವೇಗಕ್ಕೆ ಒಳಪಡಿಸುತ್ತದೆ.
ಕುಂಭ
ಆರೋಗ್ಯ ದೃಷ್ಟಿಯಲ್ಲಿ ಉತ್ತಮ ದಿನ. ನಿಮ್ಮ ಹರ್ಷ ಚಿತ್ತದ ಮನಸ್ಸು ನಿಮಗೆ ಆನಂದವನ್ನು, ಆತ್ಮವಿಶ್ವಾಸ ನೀಡುತ್ತದೆ. ಸಂಬಂಧಿಕರಿಂದ ಯಾವುದಾದರು ಉಡುಗೊರೆ ಬರಬಹುದು.
ಮೀನ
ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಯಾವುದಾದರು ಸಾಮಾಜಿಕ ಸಭೆಗೆ ಹಾಜರಾಗಿ. ಅನಿರೀಕ್ಷಿತವಾದ ಸಿಹಿ ಸುದ್ದಿ ಇಡೀ ಕುಟುಂಬವನ್ನು ಖುಷಿ ಪಡಿಸುತ್ತದೆ. ಹಣ ಗಳಿಕೆಯ ಹೊಸ ಅವಕಾಶಗಳು ಲಾಭದಾಯಕವಾಗಿರುತ್ತದೆ.
ಪ್ರತಿದಿನ ಬೆಳಗ್ಗೆ ಶೂಚಿರ್ಭೂತರಾಗಿ ಸೂರ್ಯನಿಗೆ ಅರ್ಘ್ಯ ನೀಡಬೇಕು. ಸೂರ್ಯನನ್ನು ಧ್ಯಾನ ಮಾಡಬೇಕು. ಸಿಟ್ಟಿನಿಂದ ಕೆಲಸ ಹಾಳಾಗುತ್ತಿದೆ ಎಂದಾದರೆ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆಯ ಸಮಯದಲ್ಲಿ ಪೂರ್ವ ದಿಕ್ಕಿಗೆ ದೀಪ ಹಚ್ಚಿಡಬೇಕು.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು

ಮೇಷ
ವೃಷಭ
ಮಿಥುನ
ಕರ್ಕಾಟಕ
ಸಿಂಹ
ಕನ್ಯಾ
ತುಲಾ
ವೃಶ್ಚಿಕ
ಧನಸ್ಸು
ಮಕರ
ಕುಂಭ
ಮೀನ













