SHIVAMOGGA LIVE | 8 JULY 2023
SHIMOGA : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಲೋಕಸಭೆ ಸದಸ್ಯತ್ವ ರದ್ದುಗೊಳಿಸಲು ಕೇಂದ್ರ ಸರ್ಕಾರ ಸಂವಿಧಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಸುರಿವ ಮಳೆಯಲ್ಲು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ರಾಹುಲ್ ಗಾಂಧಿ ಅವರ ಧ್ವನಿ ಅಡಗಿಸಲು ಕೇಂದ್ರ ಸರ್ಕಾರ ಇನ್ನಿಲ್ಲಿದ ಪ್ರಯತ್ನ ಮಾಡುತ್ತಿದೆ ಎಂದು ಆಪಾದಿಸಿದರು.
ಇದನ್ನೂ ಓದಿ – ಶಂಕರಘಟ್ಟದ ಕುವೆಂಪು ವಿವಿ ಕ್ಯಾಂಪಸ್ನಲ್ಲಿ ಮತ್ತೆ ಪ್ರತಿಭಟನೆ, ಕುಲಪತಿಗೆ ಮುತ್ತಿಗೆ ಯತ್ನ, ಕಾರಣವೇನು?
ದ್ವೇಷ ಮತ್ತು ಪಿತೂರಿ ಮಾಡಿ ರಾಹುಲ್ ಗಾಂಧಿ (Rahul Gandhi) ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲು ಪ್ರಯತ್ನ ನಡೆಸಲಾಗುತ್ತಿದೆ. ಈ ಮೂಲಕ ಪ್ರಜಾಪ್ರಭುತ್ವದ ಆಶಯಗಳನ್ನು ಬುಡಮೇಲು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ಒಂದು ಕೈಯಲ್ಲಿ ಮೊಬೈಲ್, ಮತ್ತೊಂದರಲ್ಲಿ ಡ್ರೈವಿಂಗ್, ವಿಡಿಯೋ ಮಾಡಿ ಪೊಲೀಸರಿಗೆ ಕಳುಹಿಸಿದ ಪ್ಯಾಸೆಂಜರ್, ಮುಂದೇನಾಯ್ತು?
ಪ್ರತಿಭಟನೆಯಲ್ಲಿ ಸಿ.ಎಸ್.ಚಂದ್ರಭೂಪಾಲ್, ಎನ್.ಡಿ.ಪ್ರವೀಣ್ ಕುಮಾರ್, ಕಲೀಂ ಪಾಷಾ, ಮಹಮ್ಮದ್ ಇಮ್ರಾನ್, ಆರೀಫ್, ಸುವರ್ಣ ನಾಗರಾಜ್, ಸ್ಟೆಲ್ಲಾ ಮಾರ್ಟೀನ್ ಸೇರಿದಂತೆ ಹಲವರು ಇದ್ದರು.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





