SHIVAMOGGA LIVE | 11 JULY 2023
ಜೈನ ಮುನಿ ಹತ್ಯೆಯ ಹಂತಕರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ
SHIMOGA : ಚಿಕ್ಕೋಡಿಯಲ್ಲಿ ಜೈನ ಮುನಿ ಶ್ರೀ 108 ಕಾಮಕುಮಾರ ನಂದಿ ಮಹಾರಾಜ್ ಅವರ ಹತ್ಯೆ ಖಂಡಿಸಿ ದಿಗಂಬರ ಜೈನ (Jains) ಸಂಘದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಹತ್ಯೆ ಆರೋಪಿಗಳ ವಿರುದ್ಧ ಶೀಘ್ರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಹಿಂಸೆಯ ಪ್ರತಿಪಾದಕರಾದ ಜೈನ ಸಾಧುವನ್ನು ಹತ್ಯೆ ಮಾಡಿರುವುದು ಹೇಯ ಕೃತ್ಯ. ಪಾತಕಿಗಳ ವಿರುದ್ಧ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಸಂಘದ (Jains) ಅಧ್ಯಕ್ಷ ಪ್ರಭಾಕರ್ ಗೋಗಿ, ಕಾರ್ಯದರ್ಶಿ ವಿಶ್ವನಾಥ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಇದನ್ನೂ ಓದಿ – ಗೃಹಿಣಿಯರೆ ಹುಷಾರ್, ನಿಮಗೂ ಬರಬಹುದು ‘ವಿಕ್ಕಿ’ಯ ಮೆಸೇಜ್, ಸಂಕಷ್ಟಕ್ಕೆ ಸಿಲುಕಿದ ಶಿವಮೊಗ್ಗದ ಮಹಿಳೆ
ಮಹಿಳಾ ಕರಾಟೆ ತರಬೇತುದಾರರಿಗೆ ಗೌರವ ಧನ ಕೊಟ್ಟಿಲ್ಲ
SHIMOGA : ಮಹಿಳಾ ಕರಾಟೆ ತರಬೇತುದಾರರಿಗೆ ಸಮಾಜ ಕಲ್ಯಾಣ
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕುಸಿತ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಡ್ಯಾಂಗಳ ಒಳ ಹರಿವು ಎಷ್ಟಿದೆ?
ಬೀದಿಗಿಳಿದ ಬಿಸಿ ಊಟ ನೌಕರರು, ಬೇಡಿಕೆ ಈಡೇರಿಕೆಗೆ ಒತ್ತಾಯ
SHIMOGA : ಬಿಸಿ ಊಟ ನೌಕರರಿಗೆ ಹಿಂದಿನ ಸರ್ಕಾರ ಒಂದು ಸಾವಿರ
ಎರಡು ವರ್ಷದ ಮನೆ ಮಾರಾಟಕ್ಕಿದೆ. GROUND FLOOR 2BHK, 1st FLOOR 1 BHK (ಎರಡು ಮನೆಗಳು), 2nd FLOOR BACHELOR ROOM WITH ATTACHED BATHROOM. ವಿಳಾಸ : ತರಳಬಾಳು ಲೇಔಟ್ ಪಕ್ಕ, ತಾವರೆಚಟ್ನಹಳ್ಳಿ, ಪೇಸ್ ಕಾಲೇಜು ಹತ್ತಿರ. ಹೊನ್ನಾಳಿ ರಸ್ತೆ, ಶಿವಮೊಗ್ಗ. ಹೆಚ್ಚಿನ ಮಾಹಿತಿಗೆ : 9972194422 ಜಾಹೀರಾತು
ಶಿವಮೊಗ್ಗದಲ್ಲಿ ಮನೆ ಮಾರಾಟಕ್ಕಿದೆ