SHIVAMOGGA LIVE | 16 JULY 2023
SHIMOGA : ಬಿಟ್ಟು ಬಂದವರನ್ನೆ ಮತ್ತೆ ಅಪ್ಪಿಕೊಳ್ಳಬೇಕಾದ ಪರಿಸ್ಥಿತಿ ಬರಬಹುದು. ಮುಂದಿನ ದಿನಗಳಲ್ಲಿ ಯಾವ ರೀತಿಯ ಹೊಂದಾಣಿಕೆಯಾಗುತ್ತದೆಯೊ ಗೊತ್ತಿಲ್ಲ. ಈಗಲೆ ಮಾನಸಿಕವಾಗಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಹೇಳಿಕೆ ನೀಡಿ ಕುತೂಹಲ (Curiosity) ಮೂಡಿಸಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ಶಿವಮೊಗ್ಗದಲ್ಲಿ ನೂತನ ಶಾಸಕಿಗೆ ಅಭಿನಂದನೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?
ಜೆಡಿಎಸ್ ಕಚೇರಿಯಲ್ಲಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಜು.18ರ ನಂತರ ದೇಶದ ರಾಜಕೀಯ ಚಿತ್ರಣ ಬದಲಾಗುವ ಬೆಳವಣಿಗೆ ನಡೆಯಲಿದೆ ಎಂದರು.

ನಾವು ಈವರೆಗೆ ಯಾರನ್ನು ವಿರೋಧಿಸುತ್ತಿದ್ದೆವೊ ಅವರನ್ನು ವಿರೋಧಿಸದಿರುವಂತ ಪರಿಸ್ಥಿತಿ ಬಾರದಿರಲಿ. ನಾವು ಬಿಟ್ಟು ಬಂದವರ ಕಡೆಗೆ ನಮ್ಮ ನಾಯಕರು ಹೋದರೆ ಅನುಭವಿಸುವ ಹಿಂಸೆ ದೇವರಿಗೆ ಗೊತ್ತಾಗಬೇಕು. ಆದರೆ ರಾಜಕೀಯದಲ್ಲಿ ಸ್ಥಿತ್ಯಂತರಗಳು ಸಹಜ ಎಂದು ಜೆಡಿಎಸ್ ಪಕ್ಷದ ಮುಂದಿನ ನಡೆಯ ಕುರಿತು ಕುತೂಹಲ (Curiosity) ಮೂಡಿಸಿದರು.

LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





