ಕುತೂಹಲ ಮೂಡಿಸಿದ ಆಯನೂರು ಮಂಜುನಾಥ್‌ ಹೇಳಿಕೆ, ‘ಬಿಟ್ಟು ಬಂದವರನ್ನು ಮತ್ತೆ ಅಪ್ಪಿಕೊಳ್ಳಬೇಕಾಗುತ್ತದೆʼ ಅಂದಿದ್ದೇಕೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE | 16 JULY 2023

SHIMOGA : ಬಿಟ್ಟು ಬಂದವರನ್ನೆ ಮತ್ತೆ ಅಪ್ಪಿಕೊಳ್ಳಬೇಕಾದ ಪರಿಸ್ಥಿತಿ ಬರಬಹುದು. ಮುಂದಿನ ದಿನಗಳಲ್ಲಿ ಯಾವ ರೀತಿಯ ಹೊಂದಾಣಿಕೆಯಾಗುತ್ತದೆಯೊ ಗೊತ್ತಿಲ್ಲ. ಈಗಲೆ ಮಾನಸಿಕವಾಗಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಆಯನೂರು ಮಂಜುನಾಥ್‌ ಹೇಳಿಕೆ ನೀಡಿ ಕುತೂಹಲ (Curiosity) ಮೂಡಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ – ಶಿವಮೊಗ್ಗದಲ್ಲಿ ನೂತನ ಶಾಸಕಿಗೆ ಅಭಿನಂದನೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?

ಜೆಡಿಎಸ್‌ ಕಚೇರಿಯಲ್ಲಿ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಆಯನೂರು ಮಂಜುನಾಥ್‌, ಜು.18ರ ನಂತರ ದೇಶದ ರಾಜಕೀಯ ಚಿತ್ರಣ ಬದಲಾಗುವ ಬೆಳವಣಿಗೆ ನಡೆಯಲಿದೆ ಎಂದರು.

KB-Prasanna-Kumar-Ayanuru-Manjunatha-M-Srikanth

ನಾವು ಈವರೆಗೆ ಯಾರನ್ನು ವಿರೋಧಿಸುತ್ತಿದ್ದೆವೊ ಅವರನ್ನು ವಿರೋಧಿಸದಿರುವಂತ ಪರಿಸ್ಥಿತಿ ಬಾರದಿರಲಿ. ನಾವು ಬಿಟ್ಟು ಬಂದವರ ಕಡೆಗೆ ನಮ್ಮ ನಾಯಕರು ಹೋದರೆ ಅನುಭವಿಸುವ ಹಿಂಸೆ ದೇವರಿಗೆ ಗೊತ್ತಾಗಬೇಕು. ಆದರೆ ರಾಜಕೀಯದಲ್ಲಿ ಸ್ಥಿತ್ಯಂತರಗಳು ಸಹಜ ಎಂದು ಜೆಡಿಎಸ್‌ ಪಕ್ಷದ ಮುಂದಿನ ನಡೆಯ ಕುರಿತು ಕುತೂಹಲ (Curiosity) ಮೂಡಿಸಿದರು.

Modern Concrete

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment