ಮನೆ ಗೇಟ್‌ ಮುಂದೆಯೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ, ಹತ್ಯೆಯಾದವನು ಯಾರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Hightech Wall in Shimoga

SHIVAMOGGA LIVE | 21 JULY 2023

BHADRAVATHI : ಪತ್ನಿ ಮನೆಯಿಂದ ಹೊರೆಗೆ ಬಂದಿದ್ದ ರೌಡಿ ಶೀಟರ್‌ ಮೇಲೆ ದಾಳಿ (Attack) ನಡೆಸಿ ಹತ್ಯೆ ಮಾಡಲಾಗಿದೆ. ಮುಜ್ಜು ಅಲಿಯಾಸ್‌ ಮುಜಾಹಿದ್‌ (35) ಹತ್ಯೆಯಾದವನು.

Bhadravathi-New-town-limits-mujahid-case

ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆ ಸಮೀಪ ಘಟನೆ ಸಂಭವಿಸಿದೆ. ಪತ್ನಿಯ ಮನೆಯಿಂದ ಹೊರ ಬಂದ ವೇಳೆ ಮುಜಾಹಿದ್‌ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಗೇಟ್‌ ಮುಂದೆಯೇ ಮುಜಾಹಿದ್‌ ಮುಖ ಮತ್ತು ಕೈ ಮೇಲೆ ಮಾರಕಾಸ್ತ್ರಗಳಿಂದ ದಾಳಿ (Attack) ಮಾಡಲಾಗಿದೆ. ಗೇಟ್‌ ಪಕ್ಕದಲ್ಲೇ ಮುಜಾಹಿದ್‌ನ ಮೃತದೇಹ ಮತ್ತು ಬೈಕ್‌ ಬಿದ್ದಿದೆ.

ಇದನ್ನೂ ಓದಿ – ಬೈಕ್‌ ಚಲಾಯಿಸಿ ಸಿಕ್ಕಿಬಿದ್ದ ಮಗ, ಅಪ್ಪನಿಗೆ 25 ಸಾವಿರ ದಂಡ, ಕಾರಣವೇನು?

ಮುಜಾಹಿದ್‌ ವಿರುದ್ಧ ಕೊಲೆ ಮತ್ತು ಕೊಲೆ ಯತ್ನ ಸಂಬಂಧ ನಾಲ್ಕು ಪ್ರಕರಣ ದಾಖಲಾಗಿದ್ದವು. ಈತ ರೌಡಿ ಶೀಟರ್‌ ಆಗಿದ್ದ. ಪೇಪರ್‌ ಟೌನ್‌ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Parishrama Neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment