ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 2 AUGUST 2023
HOSANAGARA : ಸೇತುವೆಯಿಂದ (Bridge) ಕೆಳಗೆ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ. ಹೊಸನಗರ ತಾಲೂಕು ಕಲ್ಲುಹಳ್ಳ ಸೇತುವೆ ಬಳಿ ಘಟನೆ ಸಂಭವಿಸಿದೆ.

ದ್ಯಾವರ್ಸ ನಿವಾಸಿ ರಾಘು ಮೃತ ಯುವಕ. ಕಲ್ಲುಹಳ್ಳ ಸೇತುವೆಯಿಂದ ರಾಘು ಕೆಳಗೆ ಬಿದ್ದಿದ್ದಾನೆ. ಬೃಹತ್ ಕಲ್ಲುಗಳು ಅಪ್ಪಳಿಸಿ ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಕಲ್ಲುಹಳ್ಳ ಸೇತುವೆಯಿಂದ ಈತ ಕೆಳಗೆ ಬಿದ್ದಿದ್ದು ಹೇಗೆ ಅನ್ನುವುದು ಸ್ಪಷ್ಟವಾಗಿಲ್ಲ.
ಇದನ್ನೂ ಓದಿ – ಶಿವಮೊಗ್ಗ ತುಂಗಾ ನದಿ ಹೊಸ ಸೇತುವೆ ಮೇಲಿಂದ ಜಿಗಿದು ಯುವಕನ ಹುಚ್ಚಾಟ, ವಿಡಿಯೋ ವೈರಲ್
ಹೊಸನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
.jpeg)
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





