SHIVAMOGGA LIVE NEWS | 8 AUGUST 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಆರ್ಎಂಎಲ್ ನಗರದ ಅಂಗಡಿಯೊಂದರ ಬಳಿ ತಂದೆ ಹಾಗೂ ಮಗನ ಮೇಲೆ ಹಲ್ಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಪತ್ರಕರ್ತ (Journalist) ಮುದಾಸಿರ್ ಮತ್ತು ಆತನ ಮಗನ ಮೇಲೆ ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತ್ರಕರ್ತನ ಮೇಲಿನ ಹಲ್ಲೆಗೆ ಖಂಡನೆ
ಪತ್ರಕರ್ತ ಮುದಾಸಿರ್ ಅಹಮದ್ ಮೇಲಿನ ದುಷ್ಕರ್ಮಿಗಳ ಹಲ್ಲೆಯನ್ನು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಖಂಡಿಸಿವೆ. ತಮ್ಮ ಮಗನ ಜತೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳನ್ನು ಪ್ರಶ್ನೆ ಮಾಡಿದ ಮುದಾಸಿರ್ ಪತ್ರಕರ್ತ ಎಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ. ಈ ಹಲ್ಲೆಗೆ ಬೇರೆಯದೆ ಆಯಾಮ ಇರುವ ಅನುಮಾನವಿದ್ದು, ಪೊಲೀಸ್ ಇಲಾಖೆ ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






