ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 AUGUST 2023
SAGARA : ಉಪ ವಿಭಾಗಾಧಿಕಾರಿ (Assistant Commissioner) ಪಲ್ಲವಿ ಸಾತೇನಹಳ್ಳಿ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ತೆರವಾದ ಸ್ಥಾನಕ್ಕೆ ಜೆ.ಮಹೇಶ್ ಅವರನ್ನು ನೇಮಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಪಲ್ಲವಿ ಸಾತೇನಹಳ್ಳಿ ಅವರನ್ನು ವರ್ಗಾಯಿಸಲಾಗಿದೆ. ಆದರೆ ಅವರಿಗೆ ಸ್ಥಳ ತೋರಿಸಿಲ್ಲ.
ಇದನ್ನೂ ಓದಿ – ಶಿವಮೊಗ್ಗ ಮಿನಿಸ್ಟರ್, MLAಗಳ ಜೊತೆ ಸಿಎಂ ಸಭೆ, ಲೋಕಸಭೆ ಅಭ್ಯರ್ಥಿ ಬಗ್ಗೆ ಮಹತ್ವದ ಚರ್ಚೆ, ಇಲ್ಲಿದೆ 4 ಪ್ರಮುಖ ಪಾಯಿಂಟ್
.jpeg)
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















