SHIVAMOGGA LIVE NEWS | 25 AUGUST 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
HOSANAGARA : ಮಕ್ಕಳಿಗೆ ಸಮರ್ಪಕವಾಗಿ ತರಗತಿ ನಡೆಯುತ್ತಿಲ್ಲ ಎಂದು ಆರೋಪಿಸಿ ಪೋಷಕರು ಶಾಲೆಗೆ (School) ಬೀಗ ಹಾಕಿ ಪ್ರತಿಭಟನೆ (Protest) ನಡೆಸಿದರು.
ಹೊಸನಗರದ ತಮ್ಮಡಿಕೊಪ್ಪ (Tammadikoppa) ಗ್ರಾಮದಲ್ಲಿ ಶಾಲೆ ಮುಂದೆ ಪೋಷಕರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಲ್ಲಿನ ಸರ್ಕಾರಿ ಶಾಲೆಯಲ್ಲಿ ತರಗತಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಮುಖ್ಯ ಶಿಕ್ಷಕರು ಮನಸೋಯಿಚ್ಛೆ ಶಾಲೆ ಬರುತ್ತಿದ್ದಾರೆ. ಪ್ರತಿ ವಿಷಯಕ್ಕೆ ಒಬ್ಬರು ಶಿಕ್ಷಕರು ಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇದನ್ನೂ ಓದಿ – ನಾಡ ಕಚೇರಿಗೆ MLA ದಿಢೀರ್ ಭೇಟಿ, ಅಧಿಕಾರಿಗಳಿಗೆ ಫುಲ್ ಕ್ಲಾಸ್
ಶಾಲೆಗೆ (School) ಬೀಗ ಹಾಕಿ ಕಟ್ಟಡದ ಮುಂದೆ ಪ್ರತಿಭಟನೆ ನಡೆಸಲಾಯಿತು. ಮಕ್ಕಳು ಕೂಡ ಶಾಲೆಯಿಂದ ಹೊರಗೆ ಕುಳಿತಿದ್ದರು. ಸಮಸ್ಯೆ ಕುರಿತು ಹಲವು ಬಾರಿ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ. ಹಾಗಿದ್ದೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






