ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? – TOP 10 NEWS | ಓದಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 AUGUST 2023

SHIMOGA : ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ Shimoga top 10 news ಅಪ್‌ಡೇಟ್‌. ಪ್ರತಿ ಸುದ್ದಿಯ ಹೆಡ್‌ಲೈನ್‌ ಮೇಲೆ ಕ್ಲಿಕ ಮಾಡಿ. ಸುದ್ದಿ ಓದಿ. BACK ಬಂದು ಮತ್ತೊಂದು ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಇನ್ನೊಂದು ಸುದ್ದಿ ಸಂಪೂರ್ಣವಾಗಿ ಓದಿ. ⬇

NEWS-1-jpg.webp

ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಕಳೆದ ರಾತ್ರಿ ಶಿವಮೊಗ್ಗದ ತುಂಗಾ ನಗರ ಪೊಲೀಸ್‌ ಠಾಣೆ (Police Station) ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೂರ್ತಿ ಸುದ್ದಿ ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ.⬇

ಶಿವಮೊಗ್ಗದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರ ಕೊಲೆ

NEWS 2 jpg

ಕರೂರು ಹೋಬಳಿಯಿಂದ ಜೋಗ, ಕಾರ್ಗಲ್‌ಗೆ ಸಂಪರ್ಕ ಕಲ್ಪಿಸುವ ಹಲ್ಕೆ – ಮುಪ್ಪಾನೆ ಲಾಂಚ್‌ (Muppane Launch) ಸೇವೆ ಸ್ಥಗಿತಗೊಂಡಿದೆ. ಪೂರ್ತಿ ಸುದ್ದಿ ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ.⬇

ಮುಪ್ಪಾನೆ ಲಾಂಚ್‌ ಸೇವೆ ಸ್ಥಗಿತ, ಮತ್ತೆ ತೊಂದರೆಗೆ ಸಿಲುಕಿದ ಹಿನ್ನೀರಿನ ಜನ, ಲಾಂಚ್‌ ನಿಲ್ಲಲು ಕಾರಣವೇನು?

NEWS 3 jpg

ನಮೋ ಬ್ರಿಗೇಡ್‌, ಅಜೇಯ ಸಂಸ್ಕೃತಿ ಬಳಗದ ವತಿಯಿಂದ ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾಸ (Lecture) ಕಾರ್ಯಕ್ರಮ ಆಯೋಜಿಸಲಾಗಿದೆ. ಪೂರ್ತಿ ಸುದ್ದಿ ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ.⬇

ಶಿವಮೊಗ್ಗದಲ್ಲಿ ಮೂರು ದಿನ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ – 3 ಸುದ್ದಿಗಳ ಫಟಾಫಟ್‌ ನ್ಯೂಸ್‌

NEWS 4 jpg

ನಗರದ ಈ ಕಾರ್ಟ್‌ ಸಂಸ್ಥೆಗೆ ಕೊರಿಯರ್‌ ಡೆಲಿವರಿ ಎಕ್ಸಿಕ್ಯೂಟಿವ್‌ಗಳು ಬೇಕಾಗಿದ್ದಾರೆ (Jobs). ಪ್ರತಿ ಪಾರ್ಸಲ್‌ ಲೆಕ್ಕದಂತೆ ವಾರದ ಪಾವತಿ ಮಾಡಲಾಗುತ್ತದೆ. ಪೂರ್ತಿ ಸುದ್ದಿ ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ.⬇

ಶಿವಮೊಗ್ಗದ ಎರಡು ಕಡೆ ಕೆಲಸ ಖಾಲಿ ಇದೆ, ಒಂದು ಕಡೆ ತಿಂಗಳಿಗೆ 30 ಸಾವಿರ ರೂ.ವರೆಗೆ ಸಂಬಳ

NEWS 5 jpg

ಚುನಾವಣೆ ಸಂದರ್ಭ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೆವು. ಆದರೆ 15 ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಿದ್ದೇವೆ. ಪೂರ್ತಿ ಸುದ್ದಿ ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ.⬇

‘ಕಾಂಗ್ರೆಸ್‌ ಘೋಷಿಸಿದ್ದು 5 ಗ್ಯಾರಂಟಿ, ಜಾರಿಗೆ ಬರೋದು 15 ಗ್ಯಾರಂಟಿ ಯೋಜನೆ’

NEWS 6 jpg

ಈದ್‌ ಮಿಲಾದ್‌ ಹಬ್ಬ ಆಚರಣೆ ಕಮಿಟಿ ಅಧ್ಯಕ್ಷ ಸ್ಥಾನದ (President Post) ವಿಚಾರವಾಗಿ ಜಗಳ ನಡೆದು ಸಭೆಯಲ್ಲೇ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ 7 ಆರೋಪಿಗಳನ್ನು ಬಂಧಿಸಲಾಗಿದೆ.ಪೂರ್ತಿ ಸುದ್ದಿ ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ.⬇

ಕಮಿಟಿ ಅಧ್ಯಕ್ಷ ಪಟ್ಟಕ್ಕಾಗಿ ಒಬ್ಬನ ಕೊಲೆ ಕೇಸ್, ಏಳು ಆರೋಪಿಗಳು ಅರೆಸ್ಟ್‌

NEWS 7 jpg

ಮನೆ ಹಿಂಬದಿಯ ಬಾವಿಗೆ (Well) ಹಾರಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಪೂರ್ತಿ ಸುದ್ದಿ ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ.⬇

ಮನೆಯಲ್ಲೆಲ್ಲ ಹುಡುಕಿದರು ಕಾಣಲಿಲ್ಲ ಅತ್ತೆ, ಬಾವಿಗೆ ಇಣುಕಿದಾಗ ಸೊಸೆಗೆ ಕಾದಿತ್ತು ಶಾಕ್‌, ಮುಂದೇನಾಯ್ತು?

NEWS 8 jpg

ಚಂದ್ರಗುತ್ತಿಯಲ್ಲಿ (Chandragutti)ಶ್ರೀ ರೇಣುಕಾಂಬ ದೇವಸ್ಥಾನದ ದಿನಗೂಲಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಪೂರ್ತಿ ಸುದ್ದಿ ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ.⬇

ಚಂದ್ರಗುತ್ತಿ ದೇವಸ್ಥಾನದ ದಿನಗೂಲಿ ನೌಕರ ನೇಣು ಬಿಗಿದು ಆತ್ಮಹತ್ಯೆ

NEWS 9 jpg

ಗಾಂಧಿ ಪಾರ್ಕ್‌ನಲ್ಲಿ ಗಾಂಧಿ ಪ್ರತಿಮೆ ಮುಂಭಾಗ ಸಂಸದ ಬಿ.ವೈ.ರಾಘವೇಂದ್ರ ಅವರು ಸದ್ಭಾವನಾ ಯಾತ್ರೆಗೆ ಚಾಲನೆ ನೀಡಿ ಪಾದಯಾತ್ರೆಯಲ್ಲಿ ಭಾಗವಹಿಸಿದರು. ಪೂರ್ತಿ ಸುದ್ದಿ ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ.⬇

ಶಿವಮೊಗ್ಗದಿಂದ ಹೊಳೆಹೊನ್ನೂರು ತನಕ ಸದ್ಭಾವನಾ ಪಾದಯಾತ್ರೆ

NEWS 10 jpg

ಮಕ್ಕಳಿಗೆ ಸಮರ್ಪಕವಾಗಿ ತರಗತಿ ನಡೆಯುತ್ತಿಲ್ಲ ಎಂದು ಆರೋಪಿಸಿ ಪೋಷಕರು ಶಾಲೆಗೆ (School) ಬೀಗ ಹಾಕಿ ಪ್ರತಿಭಟನೆ  (Protest) ನಡೆಸಿದರು.ಪೂರ್ತಿ ಸುದ್ದಿ ಓದಲು ಕೆಳಗಿರುವ ನೀಲಿ ಬಣ್ಣದ ಹೆಡ್‌ಲೈನ್‌ ಮೇಲೆ ಕ್ಲಿಕ್ ಮಾಡಿ.⬇

ಶಾಲೆಗೆ ಬೀಗ ಜಡಿದು ಕಟ್ಟಡದ ಮುಂದೆ ಪ್ರತಿಭಟಿಸಿದ ಪೋಷಕರು, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 27, 2023

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment