ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 AUGUST 2023
SHIMOGA : ನಗರದ ಫ್ರೀಡಂ ಪಾರ್ಕ್ನಲ್ಲಿ (Freedom Park) ಗಾಜಿನ ಚೂರಿನಿಂದ ಕೈ ಕೊಯ್ದುಕೊಂಡಿದ್ದ ಅಪ್ರಾಪ್ತೆಯನ್ನು (Minor 112 ಇಆರ್ಎಸ್ಎಸ್ ವಾಹನದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
17 ವರ್ಷದ ಬಾಲಕಿಯೊಬ್ಬಳು ಫ್ರೀಡಂ ಪಾರ್ಕ್ನಲ್ಲಿ ಗಾಜಿನ ಚೂರಿನಿಂದ ಏಕಾಏಕಿ ಕೈ ಕೊಯ್ದುಕೊಂಡಿದ್ದಾಳೆ. ಇದನ್ನು ಗಮನಿಸಿದ ಇಆರ್ಎಸ್ಎಸ್ ವಾಹನದ ವಿನೋಬನಗರ ಠಾಣೆ ಕಾನ್ಸ್ಟೇಬಲ್ ಎಸ್.ಕೆ.ರಾಘವೇಂದ್ರ ಮತ್ತು ಚಾಲಕ ಬಿ.ಎಸ್.ಚನ್ನೇಶ್ ಕೂಡಲೆ ಬಾಲಕಿಯನ್ನು ರಕ್ಷಿಸಿದ್ದಾರೆ. ಇಆರ್ಎಸ್ಎಸ್ ವಾಹನದಲ್ಲಿಯೇ ಆಕೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಿದ್ದು, ಸಕಾಲದಲ್ಲಿ ಚಿಕಿತ್ಸೆ ಲಭಿಸಿದೆ.
ಇದನ್ನೂ ಓದಿ- ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದಲ್ಲಿ ಮಹಿಳೆಯಿಂದ ಠಾಣೆಗೆ ದೂರು | 3 ಫಟಾಫಟ್ ನ್ಯೂಸ್
ಅಪ್ರಾಪ್ತೆಯು ಕೈ ಕೊಯ್ದುಕೊಂಡು ಆತ್ಮಹತ್ಯೆ ಯತ್ನಿಸಲು ನಿಖರ ಕಾರಣ ತಿಳಿದು ಬಂದಿಲ್ಲ. ಇಆರ್ಎಸ್ಎಸ್ ವಾಹನದ ಸಿಬ್ಬಂದಿಯ ಕರ್ತವ್ಯ ಪ್ರಜ್ಞೆಯನ್ನು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಪ್ರಶಂಸಿಸಿದ್ದಾರೆ.
LATEST NEWS
- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

- ರಾತ್ರಿ 11:45ಕ್ಕೆ ಅಮೀರ್ ಅಹಮದ್ ಸರ್ಕಲ್ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















