ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 SEPTEMBER 2023
ಶಿವಮೊಗ್ಗದಲ್ಲಿ ‘ನಿರಾಕರಣೆʼಗೆ ಉತ್ತಮ ಪ್ರತಿಕ್ರಿಯೆ
SHIMOGA : ಹೊಂಗಿರಣ ಸಂಸ್ಥೆ ವತಿಯಿಂದ ಸುವರ್ಣ ಸಂಸ್ಕೃತಿ ಭವನದಲ್ಲಿ ‘ನಿರಾಕರಣೆʼ ಏಕವ್ಯಕ್ತಿ ರಂಗಪ್ರಯೋಗ ಆಯೋಜಿಸಲಾಗಿತ್ತು. ಲೇಖಕಿ ವೀಣಾ ಶಾಂತೇಶ್ವರಿ ಅವರ ಕಥೆ ಆಧರಿಸಿ ಡಾ. ಸಾಸ್ವೆಹಳ್ಳಿ ಸತೀಶ್ ನಿರ್ದೇಶಿಸಿರುವ ನಾಟಕದಲ್ಲಿ ಶೃತಿ ಆದರ್ಶ ಅವರು ಅಭಿನಯಿಸಿದರು. ಏಕವ್ಯಕ್ತಿ ರಂಗ ಪ್ರಯೋಗಕ್ಕೆ ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಇದನ್ನೂ ಓದಿ – ಅಡಕತ್ತರಿಯಲ್ಲಿ ಶಿವಮೊಗ್ಗದ ಸಾವಿರ ಆಟೋ ಚಾಲಕರು, ಸಾಲ ಕಟ್ಟಲಾಗುತ್ತಿಲ್ಲ, ಜೀವನ ನಿರ್ವಹಣೆ ಮಾಡಲಾಗುತ್ತಿಲ್ಲ
ಪಾಕಿಸ್ತಾನಕ್ಕೆ ಹೋಗಿ ಎಂದ ಶಿಕ್ಷಕಿ ಬೇರೆ ಶಾಲೆಗೆ ವರ್ಗಾವಣೆ
SHIMOGA : ‘ನೀವು ಪಾಕಿಸ್ತಾನಕ್ಕೆ ಹೋಗಿʼ ಎಂದು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬೈದಿದ್ದರು ಎಂಬ ಆರೋಪದ ಹಿನ್ನೆಲೆ ಶಿಕ್ಷಕಿಯನ್ನು ನಿಯೋಜನೆ ಮೇಲೆ ಬೇರೆ ಶಾಲೆಗೆ ವರ್ಗಾಯಿಸಲಾಗಿದೆ. ಉರ್ದು ಶಾಲೆಯೊಂದರ ಶಿಕ್ಷಕಿಯೊಬ್ಬರು ಆ.30ರಂದು ವಿದ್ಯಾರ್ಥಿಗಳಿಗೆ ಬೈದಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಮಕ್ಕಳು ಪೋಷಕರ ಬಳಿ ಹೇಳಿದ್ದರು. ಈ ಹಿನ್ನೆಲೆ ಜೆಡಿಎಸ್ ಶಿವಮೊಗ್ಗ ನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನಸರುಲ್ಲಾ ನೇತೃತ್ವದಲ್ಲಿ ಪೋಷಕರು ಶಾಲೆಗೆ ತೆರಳಿ ಮುಖ್ಯ ಶಿಕ್ಷಕರು ಮತ್ತು ಬಿಇಒ ಅವರಿಗೆ ದುರು ನೀಡಿದ್ದರು. ಈ ಹಿನ್ನೆಲೆ ಶಿಕ್ಷಕಿಯನ್ನು ನಿಯೋಜನೆ ಮೇಲೆ ಬೇರೆ ಶಾಲೆಗೆ ವರ್ಗಾಯಿಸಲಾಗಿದೆ. ಅಲ್ಲದೆ ಅವರ ವಿರುದ್ಧ ಇಲಾಖೆ ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ – 5 ತಿಂಗಳಿಂದ ಸಂಬಳವಿಲ್ಲ, 8 ತಿಂಗಳಿಂದ ಪ್ರಯಾಣ ಭತ್ಯೆ ಇಲ್ಲ, ಪ್ರತಿಭಟನೆಗೆ ಬಂದವರಿಗೆ ಸಿಕ್ತು ಮಹತ್ವದ ಭರವಸೆ
ಮಳೆಗಾಗಿ ಕುಂಸಿಯಲ್ಲಿ ವಿಶೇಷ ಪೂಜೆ
KUMSI : ಮಳೆಗಾಗಿ ಪ್ರಾರ್ಥಿಸಿ ಕುಂಸಿಯ ಗುರುಪಾದ ಮಟ್ಟಿಯ ಶ್ರೀ ಗುರುಪಾದೇಶ್ವರನಿಗೆ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದರು. ಗಣ ಹೋಮ, ವಾಸ್ತು ಹೋಮ, ನವಗ್ರಹ ಹೋಮ, ಮರ್ಜನ ಹೋಮ ನಡೆಸಲಾಯಿತು. ಸೋಮವಾರ 108 ಕುಂಬಾಭಿಷೇಷಕ, ಶಿವ ಸಹಸ್ರನಾಮಾವಳಿ ನೆರವೇರಿಸಿದರು. ಮಹಾಪೂಜೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್ ಭಾಗವಹಿಸಿದ್ದರು.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















