ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 SEPTEMBER 2023
SHIMOGA : ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ತಹಶೀಲ್ದಾರ್ ಎನ್.ಜೆ.ನಾಗರಾಜ್ ಅವರನ್ನು ಅಮಾನತು (Suspend) ಮಾಡಿ ಕಂದಾಯ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ನಾಗರಾಜ್ ಅವರು ಆದಾಯಕ್ಕಿಂತ ಶೇ 138.37ರಷ್ಟು ಆದಾಯ ಹೊಂದಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಗ್ರೇಡ್ 1 ತಹಶೀಲ್ದಾರ್ ಆಗಿದ್ದ ವೇಳೆ ನಾಗರಾಜ್ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಲೋಕಾಯುಕ್ತ ಸಂಸ್ಥೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪದ ಸಂಬಂಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಸೇವೆಯಿಂದ ಬಿಡುಗಡೆ (Suspend) ಮಾಡಿ ಆದೇಶಿಸಲಾಗಿದೆ.
ಇದನ್ನೂ ಓದಿ – ಕರ್ನಾಟಕ ಸಂಘದಲ್ಲಿ ಕಾರು ತಡೆದ ಪೊಲೀಸ್, ಡ್ರೈವರ್ ತಂದೆಗೆ 25 ಸಾವಿರ ರೂ. ಫೈನ್, ಏನಿದು ಕೇಸ್?
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






