SHIVAMOGGA LIVE NEWS | 19 SEPTEMBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIRALAKOPPA : ದೋಷಪೂರಿತ ಬೈಕ್ ಸೈಲೆನ್ಸರ್ಗಳನ್ನು (Silencer) ವಶಕ್ಕೆ ಪಡೆದ ಪೊಲೀಸರು ನಡು ರಸ್ತೆಯಲ್ಲಿ ಸಾರ್ವಜನಿಕರ ಎದುರಲ್ಲೇ ನಾಶಪಡಿಸಿದರು.
ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪೊಲೀಸರು 20 ದೋಷಪೂರಿತ ಸೈಲೆನ್ಸರ್ಗಳನ್ನು (Silencer) ವಶಕ್ಕೆ ಪಡೆದಿದ್ದರು. ಟೌನ್ ಬಸ್ ನಿಲ್ದಾಣದ ಸಮೀಪ ಇವುಗಳನ್ನು ಸಾಲಾಗಿ ಇರಿಸಿ ನಾಶಪಡಿಸಲಾಗಿದೆ. ಇನ್ಮುಂದೆ ಇಂತಹ ದೋಷಪೂರಿತ ಸೈಲೆನ್ಸರ್ ಬಳಕೆ ಮಾಡಿದ ವಾಹನ ಮಾಲೀಕರು ಮತ್ತು ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ತುಂಗಾ ನದಿಯಲ್ಲಿ ಇಬ್ಬರು ಯುವಕರು ನೀರುಪಾಲು, ಒಬ್ಬನ ಮೃತದೇಹ ಪತ್ತೆ
ಶಿಕಾರಿಪುರ ಡಿವೈಎಸ್ಪಿ ಶಿವಾನಂದ ಮದರಖಂಡಿ, ಶಿಕಾರಿಪುರ ಸರ್ಕಲ್ ಇನ್ಸ್ಪೆಕ್ಟರ್ ರುದ್ರೇಶ್, ಶಿರಾಳಕೊಪ್ಪ ಪಿಎಸ್ಐ ಮಂಜುನಾಥ್ ಸಿದ್ದಪ್ಪ ಕುರಿ ಮತ್ತು ಸಿಬ್ಬಂದಿ ಈ ವೇಳೆ ಹಾಜರಿದ್ದರು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






