SHIVAMOGGA LIVE NEWS | 24 SEPTEMBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SAGARA : ಪಟ್ಟಣದ ಬಡಾವಣೆಯೊಂದರಲ್ಲಿ (Layout) ಅಪರೂಪದ ತಳಿಯ ಕಾಡುಪಾಪ ಕಾಣಿಸಿಕೊಂಡಿದೆ. ಪರಿಸರ ಕಾರ್ಯಕರ್ತ ಅಖಿಲೇಶ್ ಚಿಪ್ಪಳಿ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಅದನ್ನು ಕಾಡಿಗೆ ಬಿಡಲಾಯಿತು.
ಸಾಗರ – ಸಿಗಂದೂರು (Sigandur) ರಸ್ತೆಯ ಲೇ ಔಟ್ನ ಬೇಲಿಯ ನಡುವೆ ಈ ಕಾಡುಪಾಪ ಕಾಣಿಸಿಕೊಂಡಿದೆ. ಇಂಗ್ಲಿಷ್ನಲ್ಲಿ ಇದನ್ನು ಸ್ಲೆಂಡರ್ ಲೋರಿಸ್ ಎಂದು ಕರೆಯಲಾಗುತ್ತದೆ. ನಿಧಾನವಾಗಿ ಸಾಗುವ, ಓಡಲು, ಹಾರಲು ಬಾರದ ಸೌಮ್ಯ ಸ್ವಭಾವದ ಪ್ರಾಣಿ ಎಂದು ಗುರುತಿಸಲಾಗಿದೆ.
‘ದಟ್ಟ ಕಾಡಿನಲ್ಲಿ ಕಾಣಿಸುವ ಕಾಡುಪಾಪ ಪಟ್ಟಣದ ಸಮೀಪ ಬಂದಿರುವುದು ಆಶ್ಚರ್ಯ. ಹಗಲು ವೇಳೆ ಇದಕ್ಕೆ ಕಣ್ಣು ಕಾಣಿಸುವುದಿಲ್ಲ. ರಾತ್ರಿ ವೇಳೆ ಮಿಡತೆ, ಚಿಟ್ಟೆಗಳನ್ನು ತಿಂದು ಇವು ಬದುಕುತ್ತವೆ’ ಎಂದು ಅಖಿಲೇಶ್ ಚಿಪ್ಪಳಿ ತಿಳಿಸಿದರು.
ಇದನ್ನೂ ಓದಿ – ಬಸ್ ಹತ್ತಿ ಸೀಟ್ನಲ್ಲಿ ಕುಳಿತು ಬ್ಯಾಗ್ನತ್ತ ನೋಡಿದ ಮಹಿಳೆಗೆ ಕಾದಿತ್ತು ಆಘಾತ, ಠಾಣೆಗೆ ದೌಡು
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






