ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 SEPTEMBER 2023
SAGARA : ಈಜಲು ತೆರಳಿದ್ದ ಕೃಷಿ ಅಧಿಕಾರಿ ಸೇರಿ ಇಬ್ಬರು ನೀರುಪಾಲಾಗಿದ್ದಾರೆ (Drowned). ಸಾಗರ ತಾಲೂಕು ಜೋಗ ಸಮೀಪ ವಡನ್ಬೈಲ್ ಸಮೀಪ ಘಟನೆ ಸಂಭವಿಸಿದೆ.
ಕೃಷಿ ಅಧಿಕಾರಿ ಕೃಷ್ಣ ಕುಮಾರ್ (36) ಮತ್ತು ಐಡಿಎಫ್ಸಿ ಬ್ಯಾಂಕ್ ಉದ್ಯೋಗಿ ಅರುಣ್ (28) ಮೃತರು. ವಡನ್ಬೈಲ್ ಸಮೀಪ ದೇವಿಗುಂಡಿಗೆ ಕುಟುಂಬ ಸಹಿತ ಪ್ರವಾಸಕ್ಕೆ ತೆರಳಿದ್ದರು. ಮಧ್ಯಾಹ್ನ ಊಟದ ಬಳಿಕ ದೇವಿಗುಂಡಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ (Drowned) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಕರೆಂಟ್ ಶಾಕ್, ಶಿವಮೊಗ್ಗದಲ್ಲಿ ಕಂಬದ ಮೇಲೆ ಲೈನ್ ಮ್ಯಾನ್ ಸಾವು
ಇಬ್ಬರು ತಕ್ಷಣ ರಕ್ಷಣೆ ಮಾಡಿ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






