SHIVAMOGGA LIVE NEWS | 28 SEPTEMBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಹಿಂದೂ ಮಹಾಸಭಾ ಗಣಪತಿಯ (Hindu Mahasabha Ganapati) ರಾಜಬೀದಿ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಸಹಸ್ರ ಸಂಖ್ಯೆ ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ.
ಮಧ್ಯಾಹ್ನ 12 ಗಂಟೆ ಹೊತ್ತಿಗೆ ಕೋಟೆ ರಸ್ತೆಯಲ್ಲಿ ಮೆರವಣಿಗೆ ಆರಂಭವಾಯಿತು. ಎಸ್ಪಿಎಂ ರಸ್ತೆಯಲ್ಲಿ ಮೆರವಣಿಗೆ ಸಾಗುತ್ತಿದೆ. ಅಲ್ಲಲ್ಲಿ ಗಣಪತಿಗೆ (Ganapati) ಪೂಜೆ ಸಲ್ಲಿಸಲಾಗುತ್ತಿದೆ. ಕೋಟೆ ರಸ್ತೆಯ ನೆರಹೊರೆಯ ಬಡಾವಣೆಯ ಜನರು ಗಣಪತಿಗೆ ಹೂವು, ಹಣ್ಣು ಅರ್ಪಿಸುತ್ತಿದ್ದಾರೆ.
ಇದನ್ನೂ ಓದಿ- BREAKING NEWS – ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಶುರು
ರಾಮಣ್ಣ ಶ್ರೇಷ್ಠಿ ಪಾರ್ಕ್ನತ್ತ
ಎಸ್ಪಿಎಂ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಸಾಗುತ್ತಿದೆ. ಇನ್ನು ಕೆಲವೆ ನಿಮಿಷದಲ್ಲಿ ರಾಮಣ್ಣ ಶ್ರೇಷ್ಠಿ ಪಾರ್ಕ್ನತ್ತ ಗಣಪತಿ ಮೂರ್ತಿ ತಲುಪಲಿದೆ. ಈಗಾಗಲೇ ರಾಮಣ್ಣ ಶ್ರೇಷ್ಠಿ ಪಾರ್ಕ್ ಸರ್ಕಲ್ನಲ್ಲಿ ಭರ್ಜರಿ ಅಲಂಕಾರ ಮಾಡಲಾಗಿದೆ.
ಹಿಂದೂ ಮಹಾಸಭಾ ಗಣಪತಿ ದರ್ಶನಕ್ಕೆ ಭಾರಿ ಸಂಖ್ಯೆಯ ಜನ ಸೇರಿದ್ದಾರೆ. ರಸ್ತೆಯ ಎರಡು ಬದಿಯಲ್ಲಿ ಜನ ನಿಂತು ಗಣಪತಿಯ ದರ್ಶನ ಪಡೆದು, ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






