ಅದ್ಧೂರಿ ಮೆರವಣಿಗೆ, ಹಾದಿ ಉದ್ದಕ್ಕೂ ಊಟ, ತಿಂಡಿ, ಪಾನೀಯ ವ್ಯವಸ್ಥೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 28 SEPTEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಹಿಂದೂ ಮಹಾಸಭಾ ಗಣಪತಿ (Hindu Mahasabha Ganapati) ಮೆರವಣಿಗೆಯಲ್ಲಿ ಭಾಗವಹಿಸಿರುವ ಜನರಿಗೆ ಊಟ (food), ಪಾನೀಯ ವ್ಯವಸ್ಥೆ ಮಾಡಲಾಗಿದೆ.

ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯ ಜನರು ಪಾಲ್ಗೊಂಡಿದ್ದಾರೆ. ಈ ಹಿನ್ನೆಲೆ ವಿವಿಧ ಸಂಘ ಸಂಸ್ಥೆಗಳು, ರಾಜಕೀಯ ಮುಖಂಡರು ಊಟ, ತಿಂಡಿ, ಪಾನೀಯ ವ್ಯವಸ್ಥೆ ಮಾಡಿದಾರೆ. ಎಸ್‌ಪಿಎಂ ರಸ್ತೆ, ರಾಮಣ್ಣ ‍ಶ್ರೇಷ್ಠಿ ಪಾರ್ಕ್‌, ಗಾಂಧಿ ಬಜಾರ್‌, ಬಿ.ಹೆಚ್‌.ರಸ್ತೆಯಲ್ಲಿ ಊಟ, ತಿಂಡಿ, ನೀರು, ಮಜ್ಜಿಗೆಯ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ- ಸಕ್ರೆಬೈಲು ಆನೆ ಬಿಡಾರದಲ್ಲಿ ಸ್ವಚ್ಚತಾ ಹಿ ಸೇವಾ ಅಭಿಯಾನ

ಸಂಘ ಸಂಸ್ಥೆಗಳ ಪ್ರತಿನಿಧಿಗಳೆ ಊಟ, ತಿಂಡಿಯನ್ನು ಜನರಿಗೆ ಬಡಿಸುತ್ತಿದ್ದಾರೆ. ಪುಳಿಯೊಗರೆ, ಮೊಸರನ್ನ, ಉಪ್ಪಿಟ್ಟು ಸೇರಿದಂತೆ ವಿವಿಧ ತಿಂಡಿ ವಿತರಣೆ ಮಾಡಲಾಗುತ್ತಿದೆ. ಇತ್ತ ಅಲ್ಲಲ್ಲಿ ಜ್ಯೂಸ್‌, ಮಜ್ಜಿಗೆ, ನೀರು ವಿತರಣೆ ಕಾರ್ಯವು ಬಿರುಸಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment