ನಿಗದಿತ ಸಮಯಕ್ಕೆ ಮಾಹಿತಿ ನೀಡದ ಅಧಿಕಾರಿಗೆ 25 ಸಾವಿರ ದಂಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 OCTOBER 2023

BHADRAVATHI : ನೌಕರನ ವೇತನ ಸಂಬಂಧ ಮಾಹಿತಿ ನೀಡದ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಮಾಹಿತಿ ಆಯೋಗ 25 ಸಾವಿರ ರೂ. ದಂಡ (Fine) ವಿಧಿಸಿದೆ.

ಮೈಸೂರು ಕಾಗದ ಕಾರ್ಖಾನೆಯ (ಎಂಪಿಎಂ) ಸಾರ್ವಜನಿಕ ಮಾಹಿತಿ ಅಧಿಕಾರಿಯೂ ಆಗಿರುವ ಮುಖ್ಯ ಆಡಳಿತಾಧಿಕಾರಿ ಜಿ.ಎಸ್ ಶ್ರೀನಿವಾಸ್‌ ಅವರಿಗೆ ದಂಡ (Fine) ವಿಧಿಸಲಾಗಿದೆ.

ಇದನ್ನೂ ಓದಿ- WhatsAppನಲ್ಲಿ Instagram ರೀತಿಯ ಫೀಚರ್‌, ಇನ್ಮುಂದೆ ನಿಮ್ಮದೆ ಚಾನಲ್‌ ಮಾಡಬಹುದು

ಏನಿದು ಪ್ರಕರಣ?

ನಿವೃತ್ತ ನೌಕರ ಟಿ.ಜಿ.ಬಸವರಾಜಯ್ಯ ಅವರು 2016ರ ಜನವರಿಯಿಂದ 2021ರ ಮೇ ತಿಂಗಳವರೆಗೆ ನೀಡಿರುವ ವೇತನದ ಮಾಹಿತಿ ಕೇಳಿದ್ದರು. ಪ್ರತಿ ತಿಂಗಳ ವಿವರದ ದೃಢೀಕೃತ ಪ್ರತಿ ನೀಡಬೇಕು ಎಂದು ಕಾರ್ಖಾನೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಶ್ರೀನಿವಾಸ್‌ ಅವರಿಗೆ ಅರ್ಜಿ ಸಲ್ಲಿಸಿದ್ದರು.

ಶ್ರೀನಿವಾಸ್‌ ಅವರು ನಿಗದಿತ ಅವಧಿಯಲ್ಲಿ ಮಾಹಿತಿ ಒದಗಿಸಲು ವಿಫಲರಾಗಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಆಯೋಗ, ಮಾಹಿತಿ ಹಕ್ಕು ಅಧಿನಿಯಮದ ವಿವಿಧ ಕಲಂಗಳ ಅನ್ವಯ ದಂಡ ವಿಧಿಸಿದೆ. ಈ ಕುರಿತು ರಾಜ್ಯ ಮಾಹಿತಿ ಆಯುಕ್ತ ಹೆಚ್.ಸಿ ಸತ್ಯನ್ ಅವರು ಮೇಲ್ಮನವಿದಾರ ಟಿ.ಜಿ ಬಸವರಾಜಯ್ಯ ಅವರಿಗೆ ಈ ಮಾಹಿತಿ ನೀಡಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 11, 2023

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್‌ ಶಾಕ್‌, ಆಗಿದ್ದೇನು?

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತೂ ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಶಿವಮೊಗ್ಗದ ಹವಾಮಾನ ವರದಿ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ಇವತ್ತು ಬ್ರಹ್ಮ ಮುಹೂರ್ತ ಯಾವಾಗಿದೆ? ಯಮಗಂಡ ಕಾಲ ಎಷ್ಟೊತ್ತಿಗೆ? ಇಂದಿನ ಪಂಚಾಂಗ

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

Leave a Comment