ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 OCTOBER 2023
SORABA : ಬ್ಲೇಡ್ ತುಂಡಾಗಿ ಕೆಎಸ್ಆರ್ಟಿಸಿ ಬಸ್ (KSRTC) ಗದ್ದೆಗೆ ನುಗ್ಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಸೊರಬ ತಾಲೂಕು ಛದ್ರದಳ್ಳಿ ಬಸ್ ನಿಲ್ದಾಣದ ಸಮೀಪ ಭಾನುವಾರ ಘಟನೆ ಸಂಭವಿಸಿದೆ. ಬಸ್ಸಿನ ಮುಂಭಾಗದ ಬಲಬದಿಯ ಬ್ಲೇಡ್ ತುಂಡಾಗಿದೆ ಎಂದು ಹೇಳಲಾಗುತ್ತಿದೆ. ಆದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಗದ್ದೆಗೆ ಇಳಿದಿದೆ. ಕೆಎಸ್ಅರ್ಟಿಸಿ ಬಸ್ಸು ಹಿರೇಕೆರೂರಿನಿಂದ ಸೊರಬ ಮೂಲಕ ಶಿರಸಿಗೆ ತೆರಳುತ್ತಿತ್ತು. ಬಸ್ಸಿನಲ್ಲಿ 39 ಪ್ರಯಾಣಿಕರಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಫೈನಾನ್ಸ್ ಸಂಸ್ಥೆಯ ಬಾಗಿಲು ತೆಗೆದು ಒಳ ಹೋದ ಮ್ಯಾನೇಜರ್, ಸಿಬ್ಬಂದಿಗೆ ಕಾದಿತ್ತು ಶಾಕ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






