SHIVAMOGGA LIVE NEWS | 18 OCTOBER 2023
SHIMOGA : ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ಹೆಚ್ಚಿದೆ. ಈ ಹಿನ್ನೆಲೆ ಅ.19 ರಿಂದ ಅ.25ರವರೆಗೆ ವಿವಿಧ ನಿಲ್ದಾಣಗಳಲ್ಲಿ ರೈಲುಗಳು ಒಂದು ನಿಮಿಷ ತಾತ್ಕಾಲಿಕ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ರೈಲ್ವೆ ಇಲಾಖೆಯ ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.
ಯಾವ್ಯಾವ ರೈಲು ಎಲ್ಲೆಲ್ಲಿ ನಿಲುಗಡೆ?
ರೈಲು 1
ಮೈಸೂರು – ಶಿವಮೊಗ್ಗ ಟೌನ್ ಡೈಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16225)
ಬೆಳಗುಳ: ಬೆಳಿಗ್ಗೆ 10:27/10:28 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಕೃಷ್ಣರಾಜಸಾಗರ: ಬೆಳಿಗ್ಗೆ 10:31/10:32 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಕಲ್ಲೂರು ಎಡಹಳ್ಳಿ ಹಾಲ್ಟ್: ಬೆಳಿಗ್ಗೆ 10:36/10:37 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಸಾಗರಕಟ್ಟೆ: ಬೆಳಿಗ್ಗೆ 10:41/10:42 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಡೋರನಹಳ್ಳಿ: ಬೆಳಿಗ್ಗೆ 10:45/10:46 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಹಂಪಾಪುರ: ಬೆಳಿಗ್ಗೆ 10:54/10:55 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಅರ್ಜುನಹಳ್ಳಿ ಹಾಲ್ಟ್: ಬೆಳಿಗ್ಗೆ 11:00 /11:01 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಹೊಸ ಅಗ್ರಹಾರ: ಬೆಳಿಗ್ಗೆ 11:06 /11:07 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಮಾವಿನಕೆರೆ: ಮಧ್ಯಾಹ್ನ 12:03/12:04 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಇದನ್ನೂ ಓದಿ- ‘ಲಂಚಕ್ಕೆ ಬೇಡಿಕೆ’, ‘ಕೆಲಸ ವಿಳಂಬ’, ದೂರು ಸ್ವೀಕರಿಸಲು ಸಭೆ ಆಯೋಜಿಸಿದ ಲೋಕಾಯುಕ್ತ, ಎಲ್ಲೆಲ್ಲಿ ಯಾವಾಗ ಸಭೆ?
ರೈಲು 2
ಶಿವಮೊಗ್ಗ ಟೌನ್-ಮೈಸೂರು ಡೈಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16226)
ಮಾವಿನಕೆರೆ: ಮಧ್ಯಾಹ್ನ 02:27/02:28 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಹೊಸ ಅಗ್ರಹಾರ: ಮಧ್ಯಾಹ್ನ 03:25/03:26 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಅರ್ಜುನಹಳ್ಳಿ ಹಾಲ್ಟ್: ಮಧ್ಯಾಹ್ನ 03:31/03: ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಹಂಪಾಪುರ: ಮಧ್ಯಾಹ್ನ 03:37/03:38 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಡೋರನಹಳ್ಳಿ: ಮಧ್ಯಾಹ್ನ 03:49/03:50 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಸಾಗರಕಟ್ಟೆ: ಮಧ್ಯಾಹ್ನ 03:55/03:56 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಕಲ್ಲೂರು ಎಡಹಳ್ಳಿ ಹಾಲ್ಟ್: ಸಂಜೆ 04:00/04:01 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಕೃಷ್ಣರಾಜಸಾಗರ: ಸಂಜೆ 04:07/04:08 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಬೆಳಗುಳ: ಸಂಜೆ 04:13/04:14 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಇದನ್ನೂ ಓದಿ- ಶಿವಮೊಗ್ಗ ದಸರಾ ಅದ್ಧೂರಿ ಆರಂಭ, ನಗರದ ವಿವಿಧೆಡೆ ನಾಡದೇವಿ ಮೆರವಣಿಗೆ
ರೈಲು 3
ಮೈಸೂರು – ತಾಳಗುಪ್ಪ ಕುವೆಂಪು ಡೈಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16222)
ಕೃಷ್ಣರಾಜಸಾಗರ: ಮಧ್ಯಾಹ್ನ 02:17/02:18 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಕಲ್ಲೂರು ಎಡಹಳ್ಳಿ ಹಾಲ್ಟ್: ಮಧ್ಯಾಹ್ನ 02:24/02:25 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ
ಡೋರನಹಳ್ಳಿ: ಮಧ್ಯಾಹ್ನ 02:35/02:36 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಹಂಪಾಪುರ: ಮಧ್ಯಾಹ್ನ 02:49/2:50 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಅರ್ಜುನಹಳ್ಳಿ ಹಾಲ್ಟ್: ಮಧ್ಯಾಹ್ನ 02:55/02:56 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಇದನ್ನೂ ಓದಿ-ನಿಗದಿತ ಸಮಯಕ್ಕೆ ಮಾಹಿತಿ ನೀಡದ ಅಧಿಕಾರಿಗೆ 25 ಸಾವಿರ ದಂಡ
ರೈಲು 4
ತಾಳಗುಪ್ಪ-ಮೈಸೂರು ಕುವೆಂಪು ಡೈಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16221)
ಅರ್ಜುನಹಳ್ಳಿ ಹಾಲ್ಟ್: ಮಧ್ಯಾಹ್ನ 2:03/2:04 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಹಂಪಾಪುರ: ಮಧ್ಯಾಹ್ನ 2:09/2:10 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಡೋರನಹಳ್ಳಿ: ಮಧ್ಯಾಹ್ನ 2:20/2:21 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಕಲ್ಲೂರು ಎಡಹಳ್ಳಿ ಹಾಲ್ಟ್: ಮಧ್ಯಾಹ್ನ 2:36/2:37 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ಕೃಷ್ಣರಾಜಸಾಗರ: ಮಧ್ಯಾಹ್ನ 2:43/2:44 ಗಂಟೆಗೆ ಆಗಮಿಸಿ, ನಿರ್ಗಮಿಸಲಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200