ಬಂಗಾರು ಅಡಿಗಳಾರ್‌ ನಿಧನ, ಶಿವಮೊಗ್ಗ ಸಂಸದ ರಾಘವೇಂದ್ರ ಸಂತಾಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 OCTOBER 2023

SHIMOGA : ತಮಿಳು ಸಮುದಾಯದ ಆರಾಧ್ಯ ದೇವರು ಮೇಲ್ಮರವತ್ತೂರಿನ ಓಂ ಶಕ್ತಿ (Spiritual Leader) ಆದಿ ಪರಾಶಕ್ತಿ ದೇವಸ್ಥಾನದ ಸಂಸ್ಥಾಪಕಿ ಬಂಗಾರು ಅಡಿಗಳಾರ್ ಗುರುವಾರ ನಿಧನರಾಗಿದ್ದಾರೆ. ಅವರ ಸಾವಿಗೆ ಸಂಸದ ಬಿ.ವೈ.ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ.

ಮಹಿಳೆಯರಿಗೆ ಶಕ್ತಿ ದೇವತೆಯ ದೇವಾಲಯಗಳ ಗರ್ಭಗುಡಿಯೊಳಗೆ ಪ್ರವೇಶ ದೊರಕಿಸಿಕೊಡುವ ಮೂಲಕ ಬಂಗಾರು ಅಡಿಗಳಾರ್ ಕ್ರಾಂತಿಯೊಂದಕ್ಕೆ ನಾಂದಿ ಹಾಡಿದ್ದರು ಎಂದು ಬಿ.ವೈ.ರಾಘವೇಂದ್ರ ಬಣ್ಣಿಸಿದ್ದಾರೆ.

ಇದನ್ನೂ ಓದಿ- ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ, ಯಾವಾಗ ಮುಗಿಯುತ್ತೆ? ಇಲ್ಲಿದೆ 3 ಪ್ರಮುಖಾಂಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment