ಶಿವಮೊಗ್ಗ ಜೈಲ್‌ ಮೇಲೆ ದಾಳಿ, ಗಾರ್ಡನ್‌ನಲ್ಲಿ ಸಿಕ್ತು ಮೊಬೈಲ್‌, ಮಂಗಳೂರು ಬೀಡಿ, ಇನ್ನು ಏನೇನೆಲ್ಲ ಪತ್ತೆಯಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 OCTOBER 2023

SHIMOGA : ಓತಿಘಟ್ಟದಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ (Raid) ನಡೆಸಿ ಬೀಡಿ, ಮೊಬೈಲ್‌, ಬೆಂಕಿ ಪೊಟ್ಟಣ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರ ಸೂಚನೆ ಮೇರೆಗೆ ಡಿವೈಎಸ್‌ಪಿ, ವಿವಿಧ ಠಾಣೆಗಳ ಇನ್ಸ್‌ಪೆಕ್ಟರ್‌ಗಳು, ಪಿಎಸ್‌ಐಗಳು, ಸಿಬ್ಬಂದಿ, ಡಿಎಆರ್‌ ಸಿಬ್ಬಂದಿ ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದರು.

ಗಾರ್ಡನ್‌ನಲ್ಲಿ ಸಿಕ್ತು ಮಂಗಳೂರು ಬೀಡಿ, ಮೊಬೈಲ್‌

ಜೈಲಿನ ಬ್ಲಾಕ್‌ಗಳಲ್ಲಿ ಎಲ್ಲ ಸೆಲ್‌ಗಳಲ್ಲಿಯು ತಪಾಸಣೆ ನಡೆಸಲಾಯಿತು. ತುಂಗಾ ಬ್ಲಾಕ್‌ನ ಕೊಠಡಿ ಸಂಖ್ಯೆ 12ರ ಮುಂಭಾಗ ಕೈತೋಟದಲ್ಲಿ ಗಿಡಗಳ ಮಧ್ಯೆ ತಪಾಸಣೆ ವೇಳೆ ಗುಂಡಿ ತೆಗೆದು ಮುಚ್ಚಿರುವುದು ಕಂಡು ಬಂದಿದೆ. ಮಣ್ಣು ಅಗೆದು ಪರಿಶೀಲಿಸಿದಾಗ ಪ್ಲಾಸ್ಟಿಕ್‌ ಕವರ್‌ನಲ್ಲಿ ಮುಚ್ಚಿಟ್ಟಿದ್ದ ಮೊಬೈಲ್‌ ಪತ್ತೆಯಾಗಿದೆ. ಅದರಲ್ಲಿ ಯಾವುದೆ ಸಿಮ್‌ ಇರಲಿಲ್ಲ.

ಇದನ್ನೂ ಓದಿ – INSTAದಲ್ಲಿ ಯುವತಿ ನಕಲಿ ಖಾತೆ, ಪ್ರಿಯಕರನ ಮೇಲೆ ಶಂಕೆ, FACEBOOKನಲ್ಲಿ ಗೃಹಿಣಿಯ ತೇಜೋವಧೆ

ಇನ್ನು, ಸೆಲ್‌ ನಂಬರ್‌ 36ರ ಸಮೀಪ ಗಿಡಗಳ ಮಧ್ಯೆ ಮಂಗಳೂರು ಸ್ಪೆಷಲ್‌ ಬೀಡಿಗಳು, ಬೆಂಕಿ ಪೊಟ್ಟಣ, ಯುಎಸ್‌ಬಿ ಚಾರ್ಜರ್‌ ಕೇಬಲ್‌, ಚಿಕ್ಕ ಬ್ಲೇಡ್‌, ಚಿಲುಮೆಗಳು, ಕತ್ತರಿ ಪತ್ತೆಯಾಗಿದೆ. ಇವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದು, ತನಿಖೆ ನಡೆಯುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 24, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment