ತುಂಗಾ ನದಿಯಲ್ಲಿ ಹಾಲು ವ್ಯಾಪಾರಿಯ ಮೃತದೇಹ ಪತ್ತೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 27 OCTOBER 2023

THIRTHAHALLI : ಕಳೆದ ಎರಡು ದಿನದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ತುಂಗಾ ನದಿಯಲ್ಲಿ (Tunga River) ಪತ್ತೆಯಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಶುಕ್ರವಾರ ಬೆಳಗ್ಗೆ ಗಾಯತ್ರಿ ಮಂದಿರ ಸಮೀಪದ ನಿವಾಸಿ ದೇವರಾಜ್ (52) ಮೃತದೇಹ ಪಟ್ಟಣದ ತುಂಗಾನದಿಯಲ್ಲಿ ಪತ್ತೆಯಾಗಿದೆ.  ಮನೆಗಳಿಗೆ ಹಾಲು ಹಾಕುವ ವ್ಯಾಪಾರ ಮಾಡುತ್ತಿದ್ದರು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Thirthahalli-Tunga-Bridge

ಇದನ್ನೂ ಓದಿ- ಶಿವಮೊಗ್ಗದಲ್ಲಿ ಕೇಕ್‌ ತಯಾರಿಕೆಗೆ ಒಂದು ದಿನದ ತರಬೇತಿ, 12 ಜನಕ್ಕಷ್ಟೆ ಅವಕಾಶ, ಈಗಲೆ ಹೆಸರು ನೋಂದಾಯಿಸಿ

Leave a Comment