ಸಾಗರಕ್ಕೆ ಎರಡು KSRTC ಪಲ್ಲಕ್ಕಿ ಬಸ್‌, ಹಸಿರು ನಿಶಾನೆ ತೋರಿಸಿದ ಎಂಎಲ್‌ಎ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 20 NOVEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SAGARA : ಕೆಎಸ್‌ಆರ್‌ಟಿಸಿ ಬಸ್‌ (ksrtc) ನಿಲ್ದಾಣದಿಂದ ಎರಡು ಪಲ್ಲಕ್ಕಿ ಐಷಾರಾಮಿ ಬಸ್‌ಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ ನೀಡಿದರು.

ಮಂತ್ರಾಲಯ, ಧರ್ಮಸ್ಥಳಕ್ಕೆ ಬಸ್‌

ಇದೆ ವೇಳೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಸಾಗರಕ್ಕೆ ಎರಡು ಪಲ್ಲಕ್ಕಿ ಬಸ್‌ ಒದಗಿಸಲಾಗಿದೆ. ಇವುಗಳನ್ನು ಮಂತ್ರಾಲಯ ಮತ್ತು ಧರ್ಮಸ್ಥಳಕ್ಕೆ ಓಡಿಸಲು ಚಿಂತಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಬಸ್‌ಗಳಿಗೆ ಬೇಡಿಕೆ ಹೆಚ್ಚಿದೆ. ಈ ಕುರಿತು ಸಾರಿಗೆ ಇಲಾಖೆ ಗಮನಕ್ಕೆ ತರಲಾಗಿದೆ. 40 ಹೆಚ್ಚುವರಿ ಬಸ್‌ ಒದಗಿಸುವಂತೆ ಸಾರಿಗೆ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ- ಸೊರಬಕ್ಕೆ ಇವತ್ತು ಜಿಲ್ಲಾ ಉಸ್ತುವಾರಿ ಸಚಿವ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

ತಹಶೀಲ್ದಾರ್‌ ಚಂದ್ರಶೇಖರ ನಾಯಕ್‌, ಡಿಪೋ ಮ್ಯಾನೇಜರ್‌ ರಾಜಪ್ಪ ಸೇರಿದಂತೆ ಹಲವರು ಇದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment