SHIVAMOGGA LIVE NEWS | 22 NOVEMBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
THIRTHAHALLI : ಕಮ್ಮರಡಿ ಸಮೀಪದ ಕೆಸಲೂರು ಗ್ರಾಮದಲ್ಲಿ ಮೂರು ಚಿರತೆಗಳು ಕಾಣಿಸಿಕೊಂಡು ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ವಿಚಾರ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಕೆಲಸೂರು ಸಮೀಪದ ಅಕೇಶಿಯ ನೆಡುತೋಪಿನಲ್ಲಿ ಚಿರತೆಗಳು ಕಾಣಿಸಿಕೊಂಡಿವೆ. ಹಾಗಾಗಿ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ನಡೆದು ಹೋಗಲು ಮತ್ತು ತೋಟ, ಗದ್ದೆಗೆ ಹೋಗಲು ಜನರು ಭಯ ಪಡುತ್ತಿದ್ದಾರೆ. ಇನ್ನು, ಜಾನುವಾರುಗಳನ್ನು ಮೇಯಲು ಕೊಟ್ಟಿಗೆಯಿಂದ ಹೊರ ಬಿಡಲಾಗದೆ ಚಿಂತೆಗೀಡಾಗಿದ್ದಾರೆ.
ಮೇಗರವಳ್ಳಿ ವಲಯ ಅರಣ್ಯಾಧಿಕಾರಿ ಮಧುಕರ್ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಗಳ ಚಲನವಲನದ ಮೇಲೆ ನಿಗಾ ವಹಿಸಿದ್ದಾರೆ.
ಇದನ್ನೂ ಓದಿ – ಸದ್ಯದಲೇ ಶಿವಮೊಗ್ಗದಿಂದ ಮತ್ತಷ್ಟು ಮಾರ್ಗಕ್ಕೆ ವಿಮಾನಯಾನ, ಇಲ್ಲಿದೆ ಸಂಸದರು ಹೇಳಿದ 5 ಪ್ರಮುಖಾಂಶ
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






