SHIVAMOGGA LIVE NEWS | 29 NOVEMBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
THIRTHAHALLI : ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣವೊಂದು ಹಿಂದಿನಿಂದ ಬಂದು ಗುದ್ದಿದ ಪರಿಣಾಮ ರೈತರೊಬ್ಬರ ಎಡಗೈ ಮೂಳೆ ಮುರಿದಿದೆ. ಮಂಜಪ್ಪ ಗೌಡ(60) ಗಾಯಗೊಂಡವರು.
ಬಿದರಗೋಡು ಗ್ರಾಪಂ ವ್ಯಾಪ್ತಿಯ ಉಳ್ಳಾವೆ ಗ್ರಾಮದ ತೋಟದಲ್ಲಿ ಮಂಜಪ್ಪಗೌಡ ಹುಲ್ಲು ಕೊಯ್ಯುತ್ತಿದ್ದಾಗ ಕಾಡುಕೋಣ ದಾಳಿ ನಡೆಸಿದೆ. ಎಡಗೈ ಮೂಳೆ ಮುರಿದಿದೆ. ಮಂಜಪ್ಪ ಗೌಡ ಅವರನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ –ಸಿಡಿಲು ಬಡಿದು ಜಮೀನಿನಲ್ಲಿ ಸಹೋದರರು ಸಾವು
LATEST NEWS
- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

About The Editor
ನಿತಿನ್ ಆರ್.ಕೈದೊಟ್ಲು






