ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 DECEMBER 2023
BHADRAVATHI : ಮದ್ಯ ಸೇವಿಸಿ ಹೆಲ್ಮೆಟ್ ಧರಿಸಿದ ದ್ವಿಚಕ್ರ ವಾಹನ ಚಲಾಯಿಸಿದ ಅರೋಪದ ಹಿನ್ನೆಲೆ ಬೈಕ್ ಸವಾರನಿಗೆ 11 ಸಾವಿರ ರೂ. ದಂಡ ವಿಧಿಸಲಾಗಿದೆ. ಭದ್ರಾವತಿಯ ಜಯಶ್ರೀ ಸರ್ಕಲ್ನಲ್ಲಿ ವಾಹನ ತಪಾಸಣೆ ವೇಳೆ ಈತ ಸಿಕ್ಕಿಬಿದ್ದಿದ್ದ. ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಲಾಗಿತ್ತು. ಭದ್ರಾವತಿ ನ್ಯಾಯಾಲಯದ ಪ್ರಿನ್ಸಿಪಲ್ ಸಿವಿಲ್ ನ್ಯಾಯಾಧೀಶರು ವಾಹನ ಸವಾರ ರಬ್ಬರ್ ಕಾಡು ನಿವಾಸಿ ಕುಮಾರ್ ಎಂಬಾತನಿಗೆ 11 ಸಾವಿರ ರೂ. ದಂಡ ವಿಧಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವಿಲಿಂಗ್, ಇಬ್ಬರಿಗೆ ದಂಡ, ಬೈಕ್ ಕೊಟ್ಟ ತಪ್ಪಿಗೆ ಯಮಹಾ RX ಮಾಲೀನಿಗೂ ಫೈನ್
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





