ಸದ್ಯದಲ್ಲೆ ವಾಟ್ಸಪ್‌ನಲ್ಲಿ ರಿಲೀಸ್‌ ಆಗಲಿದೆ 3 ಹೊಸ ಫೀಚರ್‌, ಯಾವುದದು? ಏನದರ ಪ್ರಯೋಜನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 DECEMBER 2023

WHATSAPP NEWS | ಬಳಕೆದಾರರ ಅನುಕೂಲಕ್ಕಾಗಿ ವಾಟ್ಸಪ್‌ ಮೂರು ಹೊಸ ಫೀಚರ್‌ಗಳನ್ನು ಬಿಡುಗಡೆ ಮಾಡುತ್ತಿದೆ. ಈ ಮೂರು ಆಪ್ಷನ್‌ಗಳು ಸದ್ಯ ಟೆಸ್ಟಿಂಗ್‌ ಹಂತದಲ್ಲಿವೆ.

ಯಾವೆಲ್ಲ ಫೀಚರ್‌ ರಿಲೀಸ್‌ ಆಗುತ್ತಿದೆ?

ಫೀಚರ್‌ 1 : ಚಾನಲ್‌ ಅಲರ್ಟ್‌

ವಾಟ್ಸಪ್‌ ಚಾನಲ್‌ಗಳ ಈಗಾಗಲೆ ಫೇಮಸ್‌ ಆಗಿವೆ. ಆದರೆ ಚಾನಲ್‌ ಓನರ್‌ಗಳು ವಾಟ್ಸಪ್‌ನ ಗೈಡ್‌ಲೈನ್‌ ಧಿಕ್ಕರಿಸಿದರೆ ಎಚ್ಚರಿಸುವ ವ್ಯವಸ್ಥೆ ಇರಲಿಲ್ಲ. ಈಗ ಚಾನಲ್‌ ಅಲರ್ಟ್‌ ಮೂಲಕ ವಾಟ್ಸಪ್‌ ಚಾನಲ್‌ ಓನರ್‌ಗಳಿಗೆ ಎಚ್ಚರಿಕೆ ನೀಡಲು ಯೋಜಿಸಲಾಗಿದೆ. ಈ ಮೂಲಕ ವಾಟ್ಸಪ್‌ ಕಮ್ಯೂನಿಟಿ ಸ್ಟಾಂಡರ್ಡ್‌ ಗೈಡ್‌ಲೈನ್‌ ಪಾಲಿಸಿಕೊಂಡು ಚಾನಲ್‌ ನಡೆಸಲು ಅನುಕೂಲವಾಗಲಿದೆ.

ಫೀಚರ್ 2 : ಹಿಡನ್‌ ನ್ಯಾವಿಗೇಷನ್‌ ಬಾರ್‌

ವಾಟ್ಸಪ್‌ ಸ್ಕ್ರಿನ್‌ನ ಬಲ ಭಾಗದಲ್ಲಿ ಈವರೆಗೂ ನ್ಯಾವಿಗೇಷನ್‌ ಬಾರ್‌ ಕಾಣುತಿತ್ತು. ಇನ್ಮುಂದೆ ಈ ಅದು ಮಾಯವಾಗಲಿದೆ. ಹಾಗಾಗಿ ಚಾಟ್ಸ್‌, ಕಮ್ಯೂನಿಟಿ ಗ್ರೂಪ್‌, ಚಾನಲ್‌ ಅಪ್‌ಡೇಟ್‌ ಎಲ್ಲವು ಇನ್ನಷ್ಟು ಬೋಲ್ಡ್‌ ಮತ್ತು ದೊಡ್ಡದಾಗಿ ಕಾಣಲಿದೆ.

ಫೀಚರ್‌ 3 : ಮೆಸೇಜ್‌ ಹುಡುಕಲು ದಿನಾಂಕ

ಹಳೆಯ ಅಥವಾ ಪ್ರತ್ಯೇಕ ಮೆಸೇಜ್‌ ಹುಡುಕಲು ಇನ್ಮುಂದೆ ಸ್ಕ್ರಾಲ್‌ ಮಾಡಿಕೊಂಡು ಕಷ್ಟಪಡಬೇಕಿಲ್ಲ. ವಾಟ್ಸಪ್‌ ಚಾಟ್‌ಗೆ ಹೋಗಿ ದಿನಾಂಕ ನಮೂದಿಸಿದರೆ ಸಾಕು. ಆ ದಿನದ ಎಲ್ಲ ಮೆಸೇಜ್‌ಗಳು ಪ್ರತ್ಯಕ್ಷವಾಗಲಿದೆ. ಸದ್ಯ ಈ ಮೂರು ಫೀಚರ್‌ಗಳು ಟೆಸ್ಟಿಂಗ್‌ ಹಂತದಲ್ಲಿದ್ದು ಸದ್ಯದಲ್ಲೇ ವಾಟ್ಸಪ್‌ ಅಪ್‌ಡೇಟ್‌ನಲ್ಲಿ ಕಾಣಿಸಲಿದೆ.

ಇದನ್ನೂ ಓದಿ – ಇನ್ಮುಂದೆ ವಾಟ್ಸಪ್‌ನಲ್ಲಿ VOICE MESSAGEಗೂ ಬರಲಿದೆ VIEW ONCE ಆಪ್ಷನ್‌, ಏನಿದು? ಬಳಸೋದು ಹೇಗೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 18, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment