ಶಿವಮೊಗ್ಗ ಲೈವ್
SHIVAMOGGA LIVE NEWS | 20 DECEMBER 2023
ANANDAPURA : ರಸ್ತೆ ಬದಿ ನಿಂತಿದ್ದ ಗೂಡ್ಸ್ ಆಟೋಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಆನಂದಪುರ ಮುರುಘ ಮಠ ಸರ್ಕಲ್ ಬಳಿ ಘಟನೆ ಸಂಭವಿಸಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಮಂಗಳವಾರ ರಾತ್ರಿ ಶಿವಮೊಗ್ಗ – ಸಾಗರ ಮಾರ್ಗದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ. ಆಟೋದ ಹಿಂಬದಿ ಜಖಂ ಆಗಿದೆ. ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ. ಅಪಘಾತದ ಹಿನ್ನೆಲೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಈ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.
ಈ ಸುದ್ದಿಯನ್ನೂ ಓದಿ
ರಂಗಮಂದಿರದ ಚೇರ್ಗಳು ಪೀಸ್ ಪೀಸ್, ಕಿಟಕಿ ಗಾಜು ಪುಡಿ, ಬೆಂಕಿ ಹಚ್ಚಲು ಯತ್ನಿಸಿದ ದುಷ್ಕರ್ಮಿಗಳು
ಇದನ್ನೂ ಓದಿ – ವಾಹನ ಸವಾರರೆ ಗಮನಿಸಿ, ರೈಲ್ವೆ ಗೇಟ್ ತಾಂತ್ರಿಕ ಪರಿಶೀಲನೆ, ಡಿ.25ರಂದು ವಾಹನಗಳಿಗೆ ಪರ್ಯಾಯ ಮಾರ್ಗ