ಭದ್ರಾವತಿಯಲ್ಲಿ ಯುವಕನ ಬರ್ಬರ ಹತ್ಯೆ, ಮೂವರು ವಶಕ್ಕೆ, ಕೊಲೆಗೆ ಕಾರಣವೇನು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 20 DECEMBER 2023

BHADRAVATHI : ವೈನ್ ಶಾಪ್ ಒಂದರಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಭದ್ರಾವತಿ ಬಸ್ ನಿಲ್ದಾಣ ಸಮೀಪದ ಬಾರ್ ಒಂದರಲ್ಲಿ ಘಟನೆ ಸಂಭವಿಸಿದೆ. ಹೇಮಂತ್ ಅಲಿಯಾಸ್ ಕರಿ ಚಿಕ್ಕಿ ಹತ್ಯೆಯಾದವನು. ನ್ಯೂ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇನ್ನು, ಈ ಕುರಿತು ವಾಟ್ಸಪ್‌ನಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ವೈಯಕ್ತಿಕ ಕಾರಣಕ್ಕೆ ಹತ್ಯೆಯಾಗಿದೆ. ಈ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಸತ್ಯಾನಂದ, ಮುಬಾರಕ್, ಖಲೀಲ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ – ಕೊಲೆ ಯತ್ನ ಕೇಸ್‌ ವಿರುದ್ಧ ಪೊಲೀಸ್‌ ಠಾಣೆ ಮುಂದೆ ಬಿಜೆಪಿ, ಜೆಡಿಎಸ್‌ ಪಕ್ಷದಿಂದ ಹೋರಾಟ, ಏನಿದು ಪ್ರಕರಣ?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment