ದುರ್ಗಿಗುಡಿ ಕನ್ನಡ ಸಂಘ ಆಕ್ರೋಶ | ಶಿವರಾಜ್‌ ಕುಮಾರ್‌ ಸಿನಿಮಾ ಹಾಡುಗಳ ಕಾರ್ಯಕ್ರಮ – ಫಟಾಫಟ್‌ ನ್ಯೂಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

SHIVAMOGGA LIVE NEWS | 3 JANUARY 2023

ಶಿವರಾಜ್‌ ಕುಮಾರ್‌ ಸಿನಿಮಾ ಗೀತೆಗಳು

SHIMOGA : ರಾಗ ರಂಜನಿ ಟ್ರಸ್ಟ್  ವತಿಯಿಂದ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜ.7ರಂದು ಸಂಜೆ 5.30ಕ್ಕೆ ಶಿವರಾಜ್ ಕುಮಾರ್ ಅಭಿನಯಿಸಿರುವ ಚಲನಚಿತ್ರಗೀತೆಗಳ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶ ಇರಲಿದೆ ಎಂದು ರಾಗ ರಂಜನಿ ಟ್ರಸ್ಟ್ ಅಧ್ಯಕ್ಷ ಪ್ರಹ್ಲಾದ್ ದೀಕ್ಷಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದುರ್ಗಿಗುಡಿ ಕನ್ನಡ ಸಂಘ ಆಕ್ರೋಶ

SHIMOGA : ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಬಂಧನವನ್ನು ದುರ್ಗಿಗುಡಿ ಕನ್ನಡ ಸಂಘ ಖಂಡಿಸಿದೆ. ಕರ್ನಾಟಕದಲ್ಲಿ ಕನ್ನಡವೆ ಸಾರ್ವಭೌಮ. ಕನ್ನಡ ಪ್ರಾಧ್ಯಾನ್ಯತೆ ನಾಮಫಲಕಗಳು ಇರಬೇಕೆಂದು ಹೋರಾಟ ಮಾಡಿದ ಟಿ.ಎ.ನಾರಾಯಣಗೌಡರನ್ನೂ ಬಂದಿಸಿರುವುದು ಖಂಡನೀಯ. ಎಲ್ಲಾ ರಾಜ್ಯಗಳಲ್ಲಿ ಅವರ ಭಾಷೆಗೆ ಪ್ರಾಧ್ಯಾನತೆ ಕೊಟ್ಟಿದ್ದಾರೆ.  ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮಲತಾಯಿ ಧೋರಣೆ ಏಕೆ, ಸರ್ಕಾರ ಈ ಕೂಡಲೇ ಟಿ,ಎ.ನಾರಾಯಣಗೌಡ ಅವರನ್ನು ಬಿಡುಗಡೆ ಮಾಬೇಕು ಎಂದು ದುರ್ಗಿಗುಡಿ ಕನ್ನಡ ಸಂಘ ಆಗ್ರಹಿಸಿದೆ.‌

ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದೇ ಬೈಕ್‌ಗೆ ಒಂದೂವರೆ ಮೀಟರ್‌ಗಿಂತಲೂ ಹೆಚ್ಚು ಉದ್ದದ ದಂಡದ ಬಿಲ್‌, ಫೈನ್‌ ಮೊತ್ತ ಎಷ್ಟು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 3, 2024

Leave a Comment