SHIVAMOGGA LIVE NEWS | 3 JANUARY 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
JOB NEWS : ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಪಿ.ಜಿ. ಡಿಪ್ಲೋಮಾ ಅಥವಾ ಪತ್ರಿಕೋದ್ಯಮ, ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದವರು. ಕನಿಷ್ಠ ಎರಡು ವರ್ಷ ಮಾಧ್ಯಮ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು. ವಯೋಮಿತಿ 24 ರಿಂದ 45 ವರ್ಷಗಳಾಗಿದ್ದು, ಆಸಕ್ತರು ತಮ್ಮ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಅಂಚೆ ವಿಳಾಸ, ಸುದ್ದಿ ವಿಭಾಗದ ಮುಖ್ಯಸ್ಥರು, ಆಕಾಶವಾಣಿ ನಿಲಯ, ರಾಜಭವನ ರಸ್ತೆ, ಬೆಂಗಳೂರು ಇಲ್ಲಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-22356344 ಮೂಲಕ ಸಂಪರ್ಕಿಸಬಹುದು.
ಇದನ್ನೂ ಓದಿ – ಭದ್ರಾವತಿ ಆಕಾಶವಾಣಿಯಲ್ಲಿ ಜ.3ರಿಂದ ವಿಶೇಷ ಸರಣಿ ಕಾರ್ಯಕ್ರಮ, ಸಮಯ ಪ್ರಕಟ
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






