ತುಂಗಾ ನದಿಯಲ್ಲಿ ಬಿಹಾರ ಮೂಲದ ಯುವಕ ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 JANUARY 2024

THIRTHAHALLI : ತುಂಗಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಿಹಾರ ಮೂಲದ ಯುವಕನೋರ್ವ ನಾಪತ್ತೆಯಾಗಿದ್ದಾನೆ. ತೀರ್ಥಹಳ್ಳಿಯಲ್ಲಿ ಘಟನೆ ಸಂಭವಿಸಿದ್ದು ಯುವಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಶ್ರೀ ರಾಮೇಶ್ವರ ಜಾತ್ರೆಗೆ ಅಂಗಡಿ ಹಾಕಲು ಬಿಹಾರದ ತಂದೆ ಮತ್ತು ಮಗ ಬಂದಿದ್ದರು. ಇವತ್ತು ತುಂಗಾ ನದಿಯಲ್ಲಿ ಸ್ನಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ. ಯುವಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮುಳುಗು ತಜ್ಞರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ‘ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬಕ್ಕೆ 5 ಸಾವಿರ ರೂ., ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 75 ಲಕ್ಷ ರೂ.ʼ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment