ಶುಂಠಿ ಕಣದಲ್ಲಿ ನೀರು ಹಾಯಿಸುತ್ತಿದ್ದ ವ್ಯಕ್ತಿ ಕಾಲಿಗೆ ಗುಂಡು, ಯಾರು ಹೊಡೆದಿದ್ದು ಅನ್ನೋದೇ ನಿಗೂಢ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 12 JANUARY 2024

SAGARA : ಶುಂಠಿ ಕಣಕ್ಕೆ ನೀರು ಹಾಯಿಸುತ್ತಿದ್ದ ವ್ಯಕ್ತಿಯ ಕಾಲಿಗೆ ಗುಂಡು ತುಗಲಿದೆ. ಗುಂಡಿ ಹಾರಿಸಿದವರಾರು ಅನ್ನುವುದು ಗೊತ್ತಾಗಿಲ್ಲ. ಕಾಡು ಪ್ರಾಣಿ ಬೇಟೆಯಾಡಲು ಗುರಿ ಇಟ್ಟು ಹೊಡೆದ ಗುಂಡು ಕಾಲಿಗೆ ತಗುಲಿರುವ ಸಾಧ್ಯತೆ ಇದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಸಾಗರ ತಾಲೂಕು ಮಾಲ್ವೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಮಾಲ್ವೆಯ ರವಿ, ಶುಂಠಿ ಕಣಕ್ಕೆ ನೀರು ಹಾಯಿಸುತ್ತಿದ್ದಾಗ ಗುಂಡು ಕಾಲಿಗೆ ತಗುಲಿದೆ. ಗಾಯಾಳುವನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂತು ಏರ್‌ ಆಂಬುಲೆನ್ಸ್‌ ವಿಮಾನ, ಮೆಟ್ರೋ ಆಸ್ಪತ್ರೆಯಿಂದ ಮಣಿಪಾಲಕ್ಕೆ ರೋಗಿ ಶಿಫ್ಟ್‌

Leave a Comment