‘ಯುವತಿ ಸಾವು ಮಂಗನ ಕಾಯಿಲೆಯಿಂದಲ್ಲ, ಅದು ಮರ್ಡರ್‌,ʼ ಇಲ್ಲಿದೆ ಹಿರಿಯ ವಕೀಲ ತಿಳಿಸಿದ 3 ಪ್ರಮುಖ ಸಂಗತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JANUARY 2024

SHIMOGA : ಮಂಗನಕಾಯಿಲೆಗೆ (ಕೆಎಫ್‌ಡಿ) ಬಲಿಯಾದ ಹೊಸನಗರದ ಯುವತಿಯ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ಜಿಲ್ಲಾ ಆರೋಗ್ಯಾಧಿಕಾರಿಯನ್ನು ಅಮಾನತು ಮಾಡಬೇಕು. ಕೆಎಫ್‌ಡಿಯನ್ನು ರಾಷ್ಟ್ರಿಯ ಕಾಯಿಲೆಯಾಗಿ ಘೋಷಿಸಬೇಕು ಎಂದು ಕೆಎಫ್‌ಡಿ ಜನಜಾಗೃತಿ ಒಕ್ಕೂಟದ ಕೆ.ಪಿ.ಶ್ರೀಪಲ್‌ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ.ಶ್ರೀಪಾಲ್‌, ಮೂರು ಪ್ರಮುಖ ಸಂಗತಿಗಳನ್ನು ಪ್ರಸ್ತಾಪಿಸಿದರು.

ಏನೆಲ್ಲ ಪ್ರಸ್ತಾಪ ಮಾಡಿದರು?

POINT-1-jpg.webpಹೊಸನಗರ ತಾಲೂಕು ಅರಮನೆಕೊಪ್ಪದ ಯುವತಿ ಅನನ್ಯಾ ರಕ್ತದ ಮಾದರಿ ಪರೀಕ್ಷಿಸಿದಾಗ ಕೆಎಫ್‌ಡಿ ದೃಢಪಟ್ಟಿತ್ತು. ಆದರು ನೆಗೆಟಿವ್‌ ಎಂದು ವರದಿ ನೀಡಲಾಗಿತ್ತು. ಯುವತಿ ಆರೋಗ್ಯ ಸ್ಥಿತಿ ಹದಗೆಟ್ಟಾಗ ಮೆಗ್ಗಾನ್‌ ಆಸ್ಪತ್ರೆಯಿಂದ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ತಪ್ಪು ಮಾಹಿತಿ ಒದಗಿಸಿದ್ದೇ ಯುವತಿ ಸಾವಿಗೆ ಕಾರಣ. ಆದ್ದರಿಂದ ಆಕೆಯದ್ದು ವ್ಯವಸ್ಥಿದ ಮರ್ಡರ್‌. ಈಗ ಯುವತಿ ಅಕ್ಕನಿಗು ಕೆಎಫ್‌ಡಿ ದೃಢಪಟ್ಟಿದೆ. ಆದರೆ ಆಕೆಗೆ ಡೆಂಗ್ಯೂ ಎಂದು ವರದಿ ನೀಡಲಾಗಿದೆ.

POINT-2-jpg.webpಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನೀಡುತ್ತಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್‌ ಸುರಗಿಹಳ್ಳಿ ಅವರನ್ನು ಕೂಡಲೆ ಅಮಾನತು ಮಾಡಬೇಕು. ಅವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಜೊತೆಗೆ ಪ್ರಯೋಗಾಲಯದ ಸಿಬ್ಬಂದಿ ವಿರುದ್ಧವು ಪ್ರಕರಣ ದಾಖಲಿಸಬೇಕು. ಈ ಕೂಡಲೆ ಲ್ಯಾಬ್‌ ಅನ್ನು ಸೀಜ್‌ ಮಾಡಬೇಕು.

kp-sripal-and-shashi-sampalli

ಇದನ್ನೂ ಓದಿ – ಶುಂಠಿ ಕಣದಲ್ಲಿ ನೀರು ಹಾಯಿಸುತ್ತಿದ್ದ ವ್ಯಕ್ತಿ ಕಾಲಿಗೆ ಗುಂಡು, ಯಾರು ಹೊಡೆದಿದ್ದು ಅನ್ನೋದೇ ನಿಗೂಢ

POINT-3-jpg.webpಕೆಎಫ್‌ಡಿ ಗುಣಪಡಿಸುವ ಯಾವುದೆ ಔಷಧವಿಲ್ಲ. ಈವರೆಗೂ ಅದನ್ನು ತಡೆಯಲು ನೀಡುತ್ತಿದ್ದ ಲಸಿಕೆ ನಿಷ್ಪ್ರಯೋಜಕ ಎಂದು ವರದಿ ಬಂದಿದೆ. ಇಷ್ಟು ವರ್ಷ ಆರೋಗ್ಯ ಇಲಾಖೆ ಜನರಿಗೆ ಮಂಕು ಬೂದಿ ಎರಚಿದೆ. ಕೆಎಫ್‌ಡಿ ಶಿವಮೊಗ್ಗಕ್ಕೆ ಮಾತ್ರ ಸೀಮತವಾಗಿಲ್ಲ. ನೆರೆ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರದಲ್ಲು ಕೆಎಫ್‌ಡಿ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಇದನ್ನು ರಾಷ್ಟ್ರೀಯ ಕಾಯಿಲೆ ಎಂದು ಘೋಷಿಸಬೇಕು. ಲಸಿಕೆ ಮತ್ತು ಔಷಧ ಕಂಡು ಹಿಡಿಯಲು ಆದ್ಯತೆ ನೀಡಬೇಕು.

ಸುದ್ದಿಗೋಷ್ಠಿಯಲ್ಲಿ ಶಶಿ ಸಂಪಳ್ಳಿ, ಸುರೇಶ್‌ ಅರಸಾಳು, ಮಂಜುನಾಥ್‌ ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 12, 2024

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment