ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JANUARY 2024
KARGAL : ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿರುವ ಸಮಯಕ್ಕೆ ಸರಿಯಾಗಿ 108 ಆಂಬುಲೆನ್ಸ್ ಸೇವೆ ದೊರೆಯುತ್ತಿಲ್ಲ ಎಂದು ಆರೋಪಿಸಿ ಅರಳಗೋಡು ಗ್ರಾಮ ಪಂಚಾಯಿತಿ ಸದಸ್ಯ ಶರತ್ ಕಾಳಮಂಜಿ ನೇತೃತ್ವದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಗ್ರಾಮಸ್ಥರು ಮೌನ ಪ್ರತಿಭಟನೆ ನಡೆಸಿದರು.
ತುರ್ತು ಸಂದರ್ಭದಲ್ಲಿ 108 ಆಂಬುಲೆನ್ಸ್ ವಾಹನ ಲಭ್ಯವಿಲ್ಲ ಎಂದು ಸಬೂಬು ಹೇಳಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಓಡಾಟದ ಕುರಿತು ಯಾವುದೆ ಮಾಹಿತಿ ಲಭ್ಯವಿಲ್ಲ. ಆದ್ದರಿಂದ ಈ ಕೂಡಲೆ 108 ಆಂಬುಲೆನ್ಸ್ ಲಭ್ಯವಾಗುವಂತೆ ಮಾಡಬೇಕು ಧರಣಿ ನಿರತರು ಆಗ್ರಹಿಸಿದರು. ಆರೋಗ್ಯಾಧಿಕಾರಿ ರವೀಂದ್ರ ಅವರು ಸ್ಥಳಕ್ಕೆ ಆಗಮಿಸಿ, ಇನ್ಮುಂದೆ ಆಂಬುಲೆನ್ಸ್ ಲಭ್ಯತೆ ಕುರಿತು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.
ಇದನ್ನೂ ಓದಿ – SHIMOGA JOBS | ನಗರದ ಎರಡು ಪ್ರತಿಷ್ಠಿತ ಶೋ ರೂಂಗಳಲ್ಲಿ ವಿವಿಧ ಹುದ್ದೆಗಳು ಖಾಲಿ ಇದೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






