ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 JANUARY 2024
SAGARA : ರಾಜ್ಯ ಸರ್ಕಾರ ಪಂಪ ಪ್ರಶಸ್ತಿ ಘೋಷಿಸಿರುವ ಹಿನ್ನೆಲೆ ಸಾಹಿತಿ ನಾ. ಡಿಸೋಜಾ ಅವರನ್ನು ನಾಗರಿಕರ ಪರವಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಸನ್ಮಾನಿಸಿದರು. ಮನೆ ಮುಂಭಾಗದಲ್ಲಿ ನಾ. ಡಿಸೋಜಾ ಅವರನ್ನು ಸನ್ಮಾನಿಸಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ರಾಜ್ಯ ಸರ್ಕಾರ ನಾ. ಡಿಸೋಜಾ ಅವರಿಗೆ ಪಂಪ ಪ್ರಶಸ್ತಿ ಘೋಷಿಸಿರುವುದು ಸಾಗರ ತಾಲೂಕಿನ ಜನ ಸಂಭ್ರಮ ಪಡುತ್ತಿದಾರೆ. ಈಗಾಗಲೇ ಹಲವು ಪ್ರಶಸ್ತಿಗಳು ಅವರಿಗೆ ಸಂದಿವೆ. ಇದು ಅವರ ಸಾಹಿತ್ಯದ ಹಿರಿಮೆ ಎಂದು ತಿಳಿಸಿದರು.
ಪ್ರಮುಖರಾದ ಚೇತನ್ ರಾಜ್ ಕಣ್ಣೂರು, ಸುರೇಶ್ ಬಾಬು, ದಿನೇಶ್, ಸೋಮಶೇಖರ್ ಲ್ಯಾವಿಗೆರೆ, ಅಶೋಕ ಬೇಳೂರು, ನಗರಸಭೆ ಸದಸ್ಯ ಗಣಪತಿ ಮಂಡಗಳಲೆ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಸವಳಂಗ ರಸ್ತೆ ಸೇತುವೆ, ಕಾಮಗಾರಿ ಬಾಕಿ ಇರುವಾಗಲೆ ವಾಹನ ಸಂಚಾರ ಶುರು, ಅಕ್ಕಪಕ್ಕದ ಬಡಾವಣೆ ವಾಸಿಗಳ ನಿಟ್ಟುಸಿರು
LATEST NEWS
- ರೈಲಿಗೆ ತಲೆ ಕೊಟ್ಟು ಯುವಕ ಸಾವು, ತುರ್ತು ಬ್ರೇಕ್ ಹಾಕಿದ ಲೋಕೊ ಪೈಲೆಟ್

- ಇವತ್ತು ರಂಗ ಪಂಚಮಿ, ಈ ದಿನ ಯಾವ್ಯಾವ ಶುಭ ಸಮಯ ಎಷ್ಟೊತ್ತಿಗಿದೆ?

- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

About The Editor
ನಿತಿನ್ ಆರ್.ಕೈದೊಟ್ಲು





