ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ವಿಪರೀತಿ ಶಖೆಗೆ ಜನರು ಹೈರಾಣು

SHIMOGA : ಮಲೆನಾಡು ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆ ಈ ಬಾರಿ ಚಳಿಗಾಲದಲ್ಲೇ ಕಾದ ಕಾವಲಿಯಂತಾಗಿದೆ. ಬೆಳಗ್ಗೆ ಬಿಸಿಲೇರುತ್ತಿದ್ದಂತೆ ಜನರು ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಮನೆ, ಕಚೇರಿಯೊಳಗೆ ಫ್ಯಾನು, ಎಸಿ ಇಲ್ಲದೆ ಇರಲು ಸಾಧ್ಯವಾಗದ ಸ್ಥಿತಿಗೆ ತಲುಪಿದೆ. ರಾತ್ರಿ ವೇಳೆಯು ವಿಪರೀತಿ ಶಖೆಗೆ ಜನರು ಹೈರಾಣಾಗಿದ್ದಾರೆ. ಚಳಿಗಾಲದಲ್ಲೇ ಹೀಗಾದರೆ ಶಿವರಾತ್ರಿ ಬಳಿಕ ಪರಿಸ್ಥಿತಿ ಹೇಗಿರಲಿದೆ ಎಂಬ ಚಿಂತೆ ಶುರುವಾಗಿದೆ.
ಶಿವಮೊಗ್ಗದ ತಾಪಮಾನ ಎಷ್ಟಿದೆ? ತಿಳಿಯಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
LATEST NEWS
- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

- ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು

















