SHIVAMOGGA LIVE NEWS | 16 FEBRUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
RAILWAY NEWS : ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ಪ್ರಯುಕ್ತ ರೈಲು ಸಂಖ್ಯೆ ಮೈಸೂರು – ತಾಳಗುಪ್ಪ – ಮೈಸೂರು ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲನ್ನು ಫೆಬ್ರವರಿ 21 ರಿಂದ 28ರವರೆಗೆ ಮಂಡ್ಯ ಜಿಲ್ಲೆ ಅಕ್ಕಿಹೆಬ್ಬಾಳು ನಿಲ್ದಾಣದಲ್ಲಿ ಒಂದು ನಿಮಿಷ ತಾತ್ಕಾಲಿಕ ನಿಲುಗಡೆ ಒದಗಿಸಲು ನಿಗದಿಪಡಿಸಲಾಗಿದೆ. ರಥೋತ್ಸವದಲ್ಲಿ ಭಾಗವಹಿಸುವ ಭಕ್ತರ ಅನುಕೂಲಕ್ಕಾಗಿ ಈ ವ್ಯವಸ್ಥೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರೈಲು ಸಂಖ್ಯೆ 16206 ಮೈಸೂರು-ತಾಳಗುಪ್ಪ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಅಕ್ಕಿಹೆಬ್ಬಾಳು ನಿಲ್ದಾಣಕ್ಕೆ ಬೆಳಿಗ್ಗೆ 6.55ಕ್ಕೆ ಆಗಮಿಸಿ, 6.56ಕ್ಕೆ ಹೊರಡಲಿದೆ.
ರೈಲು ಸಂಖ್ಯೆ 16205 ತಾಳಗುಪ್ಪ-ಮೈಸೂರು ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಅಕ್ಕಿಹೆಬ್ಬಾಳು ನಿಲ್ದಾಣಕ್ಕೆ ರಾತ್ರಿ 8.44ಕ್ಕೆ ಆಗಮಿಸಿ, 8.45ಕ್ಕೆ ಹೊರಡಲಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಗೆ ರಾಜ್ಯ ಬಜೆಟ್ನಲ್ಲಿ ಏನೇನೆಲ್ಲ ಘೋಷಣೆಯಾಗಿದೆ? ಇಲ್ಲಿದೆ ಲಿಸ್ಟ್
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






