Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸರ್ಕಾರಿ ನೌಕರರ ಸಮ್ಮೇಳನಕ್ಕೆ ಶಿವಮೊಗ್ಗದಿಂದ 100 ಬಸ್, 3 ಬೇಡಿಕೆ ಸಲ್ಲಿಸಲು ಪ್ಲಾನ್, ಏನೇನು ಬೇಡಿಕೆ?

ಸರ್ಕಾರಿ ನೌಕರರ ಸಮ್ಮೇಳನಕ್ಕೆ ಶಿವಮೊಗ್ಗದಿಂದ 100 ಬಸ್, 3 ಬೇಡಿಕೆ ಸಲ್ಲಿಸಲು ಪ್ಲಾನ್, ಏನೇನು ಬೇಡಿಕೆ?

ನಿತಿನ್‌ ಕೈದೊಟ್ಲು

SHIVAMOGGA LIVE NEW S | 19 FEBRUARY 2024

SHIMOGA : ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.27ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾ ಸಮ್ಮೇಳನ ಆಯೋಜಿಸಲಾಗಿದೆ. ಆಂದು ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸುವ ಆಶಾಭಾವನೆ ಇದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ತಿಳಿಸಿದರು.

ಸಿಎಂ, ಡಿಸಿಂ, ಮಿನಿಸ್ಟರ್‌ಗಳು ಭಾಗಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಶಯ ನುಡಿ ನುಡಿಯಲಿದ್ದಾರೆ. ಸಚಿವರಾದ ಡಾ. ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಆಡಳಿತದಲ್ಲಿ  ಕಾರ್ಯಕ್ಷಮತೆ ಮತ್ತು ನೌಕರರ ಆರೋಗ್ಯ ಸುಧಾರಣೆ ಸಂಬಂಧ ಕಾರ್ಯಾಗಾರ ಆಯೋಜಿಸಲಾಗಿದೆ. ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ಹೃದ್ರೋಗ ತಜ್ಞ ಡಾ. ಸಿ.ಎನ್.ಮಂಜುನಾಥ್ ಕಾರ್ಯಾಗಾರ ನಡೆಸಲಿದ್ದಾರೆ ಎಂದು ತಿಳಿಸಿದರು.

ಶಿವಮೊಗ್ಗದಿಂದ ನೂರು ಬಸ್ಸು

ಏಳು ವರ್ಷದ ಬಳಿಕ ಮಹಾ ಸಮ್ಮೇಳನ ನಡೆಯುತ್ತಿದೆ. ವಿವಿಧ ಜಿಲ್ಲೆಗಳಿಂದ ಸುಮಾರು ಎರಡು ಲಕ್ಷ ನೌಕರರು ಭಾಗವಹಿಸಲಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ 100 ಬಸ್ಸುಗಳಲ್ಲಿ ಸುಮಾರು 5 ಸಾವಿರ ನೌಕರರು ಸಮ್ಮೇಳನಕ್ಕೆ ತೆರಳಲಿದ್ದಾರೆ ಎಂದು ಷಡಾಕ್ಷರಿ ತಿಳಿಸಿದರು.

CS Shadakshari

ಮೂರು ಪ್ರಮುಖ ಬೇಡಿಕೆ

ಸಮ್ಮೇಳನದಲ್ಲಿ ಸರ್ಕಾರಕ್ಕೆ ಮೂರು ಪ್ರಮುಖ ಬೇಡಿಕೆ ಸಲ್ಲಿಸಲಾಗುತ್ತದೆ. 7ನೇ ವೇತನ ಆಯೋಗದಿಂದ ವರದಿ ಪಡೆದು, ಆಯೋಗದ ಶಿಫಾರಸ್ಸು ಶೀಘ್ರ ಜಾರಿಗೊಳಿಸಬೇಕು. ಓಪಿಎಸ್ ಮರು ಸ್ಥಾಪನೆ ಮಾಡಬೇಕು. ಎನ್‌ಪಿಎಸ್ ನೌಕರರ ವೇತನದಲ್ಲಿ ಕಟಾವು ಮಾಡುತ್ತಿರುವ ವಂತಿಗೆಯನ್ನು ಏಪ್ರಿಲ್ ತಿಂಗಳಿಂದ ಕಡಿತಗೊಳಿಸಬೇಕು. ಸರ್ಕಾರಿ ನೌಕರರು ಮತ್ತು ಅವಲಂಬಿತ ಕುಟುಂಬಕ್ಕೆ ನಗದು ರಹಿತ ಆರೋಗ್ಯ ಚಿಕಿತ್ಸೆ ಒದಗಿಸುವ ಆರೋಗ್ಯ ಸಂಜೀವಿನಿ ಯೋಜನೆ ಶೀಘ್ರ ಜಾರಿಗೊಳಿಸಬೇಕು ಎಂಬ ಬೇಡಿಕೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು‌.

ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಮೋಹನ್, ಪ್ರಮುಖರಾದ ಶಿವಕುಮಾರ್ ಎಲಿ, ಮಾರುತಿ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ವಾಟ್ಸಪ್‌ ಸ್ಟೇಟಸ್‌ ಪ್ರಿಯರಿಗೆ ಗುಡ್‌ ನ್ಯೂಸ್‌, ಸದ್ಯದಲ್ಲೆ ಬರಲಿದೆ ಹೊಸ ಫೀಚರ್

 

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

shivamoggalive@gmail.com

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article KSRTC-Bus-General-Image-Shimoga-Bangalore ಬಸ್‌ ಹತ್ತಿದ ಕೆಲವೇ ಕ್ಷಣದಲ್ಲಿ ಮಹಿಳೆ ತಬ್ಬಿಬ್ಬು, ಶಿಕಾರಿಪುರ ಪೊಲೀಸ್‌ ಠಾಣೆಗೆ ದೌಡು, ಏನಾಯ್ತು?
Next Article Karanataka-Lokayukta.webp ಎಲ್ಲ ತಾಲೂಕಿನಲ್ಲೂ ಲೋಕಾಯುಕ್ತ ಸಭೆ, ಯಾವ್ಯಾವ ದಿನ? ಎಲ್ಲಿ ಸಭೆ ನಡೆಯುತ್ತೆ? ಏನೇನು ದೂರು ಸಲ್ಲಿಸಬಹುದು?

ಇದನ್ನೂ ಓದಿ

Sahyadri-Narayana-Multispeciality-hospital-NH-Hospital.
SHIVAMOGGA CITY

ಶಿವಮೊಗ್ಗದಲ್ಲಿ ಉಚಿತವಾಗಿ ಹೆಪಟೈಟಿಸ್‌ ಬಿ ತಪಾಸಣೆ ಶಿಬಿರ, ಲಸಿಕೆ ವಿತರಣೆ, ಈಗಲೆ ಹೆಸರು ನೋಂದಣಿಗೆ ಸೂಚನೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
28/07/2025
crime name image
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಬ್ಯಾಂಕ್‌ನಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
28/07/2025
fighter-plane-to-be-installed-in-Shimoga-freedom-park
SHIVAMOGGA CITY

ಶಿವಮೊಗ್ಗ ಸಿಟಿಗೆ ಯುದ್ಧ ವಿಮಾನ, ಎಂಎಲ್‌ಎ ನೇತೃತ್ವದಲ್ಲಿ ಸ್ಥಳ ಪರಿಶೀಲನೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
28/07/2025
This.na.srinivas press meet in favour of farmers
SHIVAMOGGA CITY

‘ಶಿವಮೊಗ್ಗ ಜಿಲ್ಲೆಯ 35 ಸಾವಿರ ರೈತರಿಗೆ ನೊಟೀಸ್, ಯಡಿಯೂರಪ್ಪ, ಬಂಗಾರಪ್ಪ ಮಕ್ಕಳ ಮೌನವೇಕೆ?’, ಹೋರಾಟದ ಎಚ್ಚರಿಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
28/07/2025
Melina-tunga-Nagara-manikanta-issue
CRIME DIARYSHIVAMOGGA CITY

ಶಿವಮೊಗ್ಗದ ಮಣಿಕಂಠ ಕೊಲೆ ಕೇಸ್‌, ತಮ್ಮನಿಂದಲೇ ಹತ್ಯೆ, ಆರೋಪಿ ಅರೆಸ್ಟ್‌, ಕೃತ್ಯಕ್ಕೆ ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
28/07/2025
Melina-tunga-Nagara-manikanta-issue
CRIME DIARYSHIVAMOGGA CITY

BREAKING NEWS – ಶಿವಮೊಗ್ಗದಲ್ಲಿ ಕೊಲೆ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಶಂಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
27/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?