ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 MARCH 2024
SORABA : ಬ್ಯಾಂಕಿನಿಂದ ಬಿಡಿಸಿಕೊಂಡು ಬಂದಿದ್ದ 1.30 ಲಕ್ಷ ರೂ. ಹಣ ಕಳ್ಳತನವಾಗಿದೆ. ಸೊರಬ ತಾಲೂಕು ಆನವಟ್ಟಿಯಲ್ಲಿ ಗ್ಯಾರೇಜ್ ಒಂದರ ಮುಂದೆ ಘಟನೆ ಸಂಭವಿಸಿದೆ.
ಸಮನವಳ್ಳಿಯ ನಾಗರಾಜ್ ಎಂಬುವವರು ಕೆನರಾ ಬ್ಯಾಂಕ್ನಿಂದ 1.30 ಲಕ್ಷ ರೂ. ಹಣ ಬಿಡಿಸಿಕೊಂಡಿದ್ದರು. ಅದನ್ನು ಕವರ್ ಒಂದರಲ್ಲಿ ಹಾಕಿ ಬೈಕ್ನ ಹ್ಯಾಂಡಲ್ಗೆ ಸಿಕ್ಕಿಸಿದ್ದರು. ಬ್ಯಾಂಕ್ ಪಕ್ಕದ ಗ್ಯಾರೇಜ್ ಮುಂದೆ ಬೈಕ್ ನಿಲ್ಲಿಸಿ ಗ್ಯಾರೇಜಿನವರ ಜೊತೆಗೆ ಮಾತನಾಡುತ್ತಿದ್ದರು. ಬೈಕ್ ಕಡೆಗೆ ತಿರುಗಿ ನೋಡಿದಾಗ ಹ್ಯಾಂಡಲ್ಗೆ ಸಿಕ್ಕಿಸಿದ್ದ ಕವರ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ನಾಗರಾಜ್, ಬಳಿಕ ದೂರು ನೀಡಿದ್ದಾರೆ. ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಗ್ನಿಶಾಮಕ ಅಧಿಕಾರಿ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















