ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 APRIL 2024
SAGARA : ನಡೆದು ಹೋಗುತ್ತಿದ್ದ ವೃದ್ಧೆಯೊಬ್ಬರ ಬಳಿ ಬೈಕ್ನಲ್ಲಿ ಬಂದ ಅಪರಿಚಿತರು ವಿಳಾಸ ಕೇಳುವಂತೆ ನಟಿಸಿ ಮಾಂಗಲ್ಯ ಸರ ಅಪಹರಿಸಿದ್ದಾರೆ. ಸಾಗರದ ಅಣಲೆಕೊಪ್ಪ ಬಡಾವಣೆಯ ರಾಬಿಯಾ ಮಸೀದಿ ಬಳಿ ಘಟನೆ ನಡೆದಿದೆ.
ಅಪರಿಚಿತರು ಶಿರವಾಳ ಗ್ರಾಮದ ಕಡೆಯಿಂದ ಬೈಕ್ನಲ್ಲಿ ಬಂದಿದ್ದರು. ವಿಳಾಸ ಕೇಳುವ ನೆಪದಲ್ಲಿ ಶಾಂತಮ್ಮ ಎಂಬುವರ ಮಾಂಗಲ್ಯ ಸರ ಕೀಳಲು ಮುಂದಾಗಿದ್ದಾರೆ. ಶಾಂತಮ್ಮ ಪ್ರತಿರೋಧ ವ್ಯಕ್ತಪಡಿಸಿದಾಗ 40 ಗ್ರಾಂ ತೂಕದ ಮಾಂಗಲ್ಯ ಸರದ ಪೈಕಿ 23 ಗ್ರಾಂ ಸರದ ತುಂಡನ್ನು ಕಳ್ಳರು ಎಗರಿಸಿದ್ದಾರೆ. ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಸಾಗರದಲ್ಲಿ ಆಟವಾಡುತ್ತ ಆಯಾತಪ್ಪಿ ಬಾವಿಗೆ ಬಿದ್ದ ಮಗು, ಸಾವು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






