ಭದ್ರಾವತಿ ಸಿಟಿಯ ವಿವಿಧೆಡೆ ಇಡೀ ದಿನ ಕರೆಂಟ್‌ ಇರಲ್ಲ, ಯಾವಾಗ? ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 APRIL 2024

BHADRAVATHI : ಭೂತನಗುಡಿಯಲ್ಲಿ ವಿದ್ಯುತ್ ಪರಿವರ್ತಕ ಸ್ಥಳಾಂತರಿಸಲಾಗುತ್ತಿದೆ. ಆದ್ದರಿಂದ ಏ.20ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಭೂತನಗುಡಿ, ಮಾಧವಾಚಾರ್ ಸರ್ಕಲ್, ನಗರಸಭೆ, ಓ.ಎಸ್.ಎಂ.ರಸ್ತೆ, ಮಾಧವ ನಗರ, ಗಾಂಧಿನಗರ, ಗಾಂಧಿ ಸರ್ಕಲ್ ಸುತ್ತಮುತ್ತ, ಕೋಡಿಹಳ್ಳಿ, ಗೌರಾಪುರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಮೊಳಗಿತು ಜೈ ಶ್ರೀರಾಮ್‌ ಘೋಷಣೆ, ಎಲ್ಲೆಲ್ಲಿ ಹೇಗಿತ್ತು ರಾಮನವಮಿ ಪೂಜೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment