SHIVAMOGGA LIVE NEWS | 2 MAY 2024
ELECTION NEWS : ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣ ಕಚೇರಿ ಮುಂದೆ ವಾಮಾಚಾರ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ರಾಷ್ಟ್ರಭಕ್ತರ ಬಳಗದ ಶಿಕಾರಿಪುರ ಕಚೇರಿಯ ಬಾಗಿಲಿನ ಮುಂದೆ ನಿಂಬೆಹಣ್ಣು, ಅರಿಶಿಣ, ಕುಂಕುಮ ಸೇರಿ ಹಲವು ವಸ್ತು ಪತ್ತೆಯಾಗಿದೆ. ಕಳೆದ ರಾತ್ರಿ ವಾಮಾಚಾರ ಮಾಡಿಸಲಾಗಿದೆ ಎಂದು ಈಶ್ವರಪ್ಪ ಅವರು ವಾಟ್ಸಪ್ ಮೂಲಕ ಮಾಧ್ಯಮಗಳ ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ – ಶಿರಾಳಕೊಪ್ಪದಲ್ಲಿ ಈಶ್ವರಪ್ಪ ಸಭೆಗೆ ಅಡ್ಡಿ, ನಡುರಸ್ತೆಯಲ್ಲಿ ನಿಂತು ಭಾಷಣ, ಆಗಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200